Webdunia - Bharat's app for daily news and videos

Install App

ಸಾಹಸಸಿಂಹ ವಿಷ್ಣುವರ್ಧನ್ ಕಲಿತ ಶಾಲೆಯ ಸ್ಥಿತಿಗೆ ಮರುಗಿದ ಚಿತ್ರರಂಗ

Webdunia
ಬುಧವಾರ, 31 ಮಾರ್ಚ್ 2021 (10:20 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಓದಿದ ಬೆಂಗಳೂರಿನ ಮೊದಲ ಕನ್ನಡ ಮಾಧ್ಯಮ ಶಾಲೆ ಈಗ ಮುಚ್ಚುವ ಹಂತಕ್ಕೆ ಬಂದಿದೆ. ಇದರ ಬಗ್ಗೆ ಸ್ಯಾಂಡಲ್ ವುಡ್ ಕಲಾವಿದರು ಬೇಸರ ವ್ಯಕ್ತಪಡಿಸಿದ್ದಾರೆ.


ವಿಷ್ಣು ದಾದ ಕಲಿತ ಚಾಮರಾಜಪೇಟೆಯ ಸರ್ಕಾರಿ ಶಾಲೆಗೆ 150 ವರ್ಷ ತುಂಬುತ್ತಿದೆ. ಆದರೆ ಈ ವೇಳೆ ಈ ಸಂಭ್ರಮಾಚರಿಸುವ ಬದಲು ಶಾಲೆಯನ್ನೇ ಮುಚ್ಚಲು ತೀರ್ಮಾನಿಸಲಾಗಿದೆ. ಇದರ ಬಗ್ಗೆ ನಟ ರಿಷಬ್ ಶೆಟ್ಟಿ, ನಟಿ ಪ್ರಣೀತಾ ಸೇರಿದಂತೆ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಖೇದ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಈ ಶಾಲೆಯನ್ನು ಮುಚ್ಚುವ ಬದಲು ಸಹಾಯ ಮಾಡಬೇಕು. ನಮ್ಮ ಪ್ರಣೀತಾ ಫೌಂಡೇಶನ್ ಕಡೆಯಿಂದಲೂ ಶಾಲೆಗೆ ಅಗತ್ಯ ಸಹಾಯ ಮಾಡುವುದಾಗಿ ಪ್ರಣೀತಾ ಹೇಳಿದ್ದಾರೆ. ಸೆಲೆಬ್ರಿಟಿಗಳ ಈ ಟ್ವೀಟ್ ಗೆ ಅಭಿಮಾನಿಗಳೂ ಸ್ಪಂದಿಸುತ್ತಿದ್ದಾರೆ. ಈ ಮೂಲಕ ಶಾಲೆ ಉಳಿಸಲು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನೇ ಕೈಗೊಳ್ಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments