ಆಕ್ಸಿಡೆಂಟ್ ನಲ್ಲಿ ಸಾಯಿ ಧರ್ಮ ತೇಜ್ ಪ್ರಾಣ ಉಳಿಸಿದ್ದು ಇದೇ!

Webdunia
ಶನಿವಾರ, 11 ಸೆಪ್ಟಂಬರ್ 2021 (10:00 IST)
ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಅಳಿಯ, ನಟ ಸಾಯಿ ಧರ್ಮ ತೇಜ್ ಅಪಘಾತದಲ್ಲಿ ಬದುಕುಳಿದಿದ್ದು ಪವಾಡವೆಂದೇ ಹೇಳಬೇಕು.


ನಿನ್ನೆ ರಾತ್ರಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಧರ್ಮ ತೇಜ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಹಾಗಿದ್ದರೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದಕ್ಕೆ ಕಾರಣ ಬೈಕ್ ಚಾಲನೆ ಮಾಡುವಾಗ ಅವರು ತಲೆಗೆ ಹೆಲ್ಮೆಟ್ ಧರಿಸಿದ್ದರು. ರಸ್ತೆ ಸುರಕ್ಷತೆ ಬಗ್ಗೆ ಸಂಚಾರಿ ಪೊಲೀಸರು ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ ಮೂಡಿಸುತ್ತಲೇ ಇರುತ್ತಾರೆ. ಹಾಗಿದ್ದರೂ ಯುವಕರು ಅಜಾಗರೂಕತೆಯಿಂದ ಹೆಲ್ಮೆಟ್ ಧರಿಸದೇ ಪ್ರಾಣಾಪಾಯ ತಂದಿದ್ದಿದೆ. ಆದರೆ ನಟ ಸಾಯಿ ಪ್ರಕರಣದಲ್ಲಿ ಹೆಲ್ಮೆಟ್ಟೇ ಅವರ ಪ್ರಾಣ ರಕ್ಷಣೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments