Daily Horoscope

ವಿವಾದಕ್ಕೆ ಕ್ಷಮೆ ಯಾಚಿಸಿದ ನಟಿ ಸಾಯಿ ಪಲ್ಲವಿ

Webdunia
ಭಾನುವಾರ, 19 ಜೂನ್ 2022 (08:00 IST)
ಹೈದರಾಬಾದ್: ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣಿಕೆ ಹೆಸರಲ್ಲಿ ನಡೆದ ಹತ್ಯೆ ಎರಡೂ ಒಂದೇ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ನಟಿ ಸಾಯಿ ಪಲ್ಲವಿ ಈಗ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ.

ಸಾಯಿ ಪಲ್ಲವಿ ಹೇಳಿಕೆ ವಿರುದ್ಧ ಹೈದರಾಬಾದ್ ನಲ್ಲಿ ದೂರು ಕೂಡಾ ದಾಖಲಾಗಿತ್ತು. ವಿವಾದದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಸಾಯಿ ಪಲ್ಲವಿ ವಿಡಿಯೋ ಮೂಲಕ ಕ್ಷಮೆ ಯಾಚಿಸಿದ್ದಾರೆ.

ಯಾವುದೇ ಧರ್ಮವನ್ನು ನೋಯಿಸುವ ಉದ್ದೇಶ ನನ್ನದಾಗಿರಲಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಧರ್ಮದ ಹೆಸರಿನಲ್ಲಿ ನೋವು ಮಾಡುವುದು ತಪ್ಪು ಎಂಬರ್ಥದಲ್ಲಿ ಆ ಹೇಳಿಕೆ ನೀಡಿದ್ದೆ. ಒಬ್ಬ ವೈದ್ಯಕೀಯ ಪದವೀಧರೆಯಾಗಿ ನಾನು ಎಲ್ಲಕ್ಕಿಂತ ಮನುಷ್ಯ ಜೀವ, ಜೀವನ ದೊಡ್ಡದು ಎಂದು ನಂಬಿದ್ದೇನೆ. ಹಾಗಿದ್ದರೂ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾದಲ್ಲಿ ಕ್ಷಮೆ ಯಾಚಿಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments