Webdunia - Bharat's app for daily news and videos

Install App

ಮತ್ತೆ ಪ್ರಭಾಸ್ ಕಾರಣಕ್ಕೆ ಮುಂದೂಡಿಕೆಯಾದ ಸಲಾರ್

Webdunia
ಶುಕ್ರವಾರ, 16 ಸೆಪ್ಟಂಬರ್ 2022 (09:00 IST)
ಹೈದರಾಬಾದ್: ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾ ಎರಡನೇ ಹಂತದ ಚಿತ್ರೀಕರಣ ಇನ್ನೇನು ಆರಂಭವಾಗಬೇಕಿತ್ತು.

ಆದರೆ ಈಗ ಪ್ರಭಾಸ್ ಕಾರಣಕ್ಕೆ ಮತ್ತೆ ಚಿತ್ರೀಕರಣ ಮುಂದೂಡಿಕೆಯಾಗಿದೆ. ಪ್ರಭಾಸ್ ದೊಡ್ಡಪ್ಪ, ನಟ ಕೃಷ್ಣಂ ರಾಜು ಇತ್ತೀಚೆಗೆ ನಿಧನರಾಗಿದ್ದರು.

ಇದೀಗ ಪ್ರಭಾಸ್ ಮನೆಯಲ್ಲಿ ಸಾವಿನ ಸೂತಕದ ಛಾಯೆಯಿದ್ದು, ಸದ್ಯಕ್ಕೆ ಪ್ರಭಾಸ್ ಶೂಟಿಂಗ್ ನಿಂದ ಬಿಡುವು ಪಡೆದುಕೊಂಡಿದ್ದಾರೆ. ಹೀಗಾಗಿ ಸಲಾರ್ ಶೂಟಿಂಗ್ ಮುಂದೂಡಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments