Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಲಗ ಚಿತ್ರತಂಡ

Webdunia
ಮಂಗಳವಾರ, 5 ಅಕ್ಟೋಬರ್ 2021 (09:57 IST)
ಬೆಂಗಳೂರು: ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿ, ನಟಿಸಿರುವ ‘ಸಲಗ’ ಸಿನಿಮಾ ಇದೇ ಅಕ್ಟೋಬರ್ 14 ಕ್ಕೆ ತೆರೆಗೆ ಬರುತ್ತಿದೆ.


ಇದಕ್ಕೂ ಮೊದಲು ಈಗ ಚಿತ್ರತಂಡ ಭರ್ಜರಿ ಸಿದ್ಧತೆ ನಡೆಸಿದೆ. ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಹಾಗೂ ಚಿತ್ರತಂಡ ಭೇಟಿಯಾಗಿದ್ದು ಚಿತ್ರ ಪ್ರಿ ರಿಲೀಸ್ ಈವೆಂಟ್ ಗೆ ಆಗಮಿಸಲು ಆಹ್ವಾನ ನೀಡಿದೆ.

ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಮೇಲೆ ಸ್ಟಾರ್ ಸಿನಿಮಾಗಳು ಪೈಪೋಟಿಯಲ್ಲಿ ಬಿಡುಗಡೆಯಾಗುತ್ತಿವೆ. ಇದರ ಜೊತೆಗೆ ಜನರನ್ನು ಥಿಯೇಟರ್ ಗೆ ಸೆಳೆಯಲು ಚಿತ್ರತಂಡ ಪ್ರಿ ರಿಲೀಸ್ ಈವೆಂಟ್ ಹಮ್ಮಿಕೊಂಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments