Webdunia - Bharat's app for daily news and videos

Install App

ಮರು ಮದುವೆಯಾಗಲು ಸಿದ್ಧರಾಗಿದ್ದಾರಂತೆ ಸಮಂತಾ

Webdunia
ಭಾನುವಾರ, 25 ಸೆಪ್ಟಂಬರ್ 2022 (08:50 IST)
ಹೈದರಾಬಾದ್: ನಾಗಚೈತನ್ಯ ಜೊತೆ ವಿಚ್ಛೇದನದ ಬಳಿಕ ಸಮಂತಾ ಋತು ಪ್ರಭು ಮರು ಮದುವೆಯಾಗಲಿದ್ದಾರೆ ಎಂಬ  ಸುದ್ದಿ ಹರಿದಾಡುತ್ತಿದೆ.

ಸಮಂತಾ-ನಾಗಚೈತನ್ಯ ಕಳೆದ ಅಕ್ಟೋಬರ್ ನಲ್ಲಿ ಬೇರೆಯಾಗುತ್ತಿರುವುದಾಗಿ ಬಹಿರಂಗಪಡಿಸಿದ್ದರು. ಇದಾದ ಬಳಿಕ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಬಾರಿ ಟ್ರೋಲ್ ಗೊಳಗಾಗಿದ್ದು ಇದೆ. ಇತ್ತೀಚೆಗೆ ಅವರ ಅನಾರೋಗ್ಯದ ಬಗ್ಗೆಯೂ ಸುದ್ದಿಗಳು ಹರಿದಾಡಿತ್ತು.

ಸಮಂತಾ ಅತೀ ಹೆಚ್ಚು ಗೌರವಿಸುವ ಸದ್ಗುರು ಜಗದೀಶ್ ವಾಸುದೇವ ಗುರೂಜಿ ಸಮಂತಾಗೆ ಮರು ಮದುವೆಯಾಗಲು ಸಲಹೆ ನೀಡಿದ್ದಾರಂತೆ. ತಮ್ಮ ಗುರೂಜಿ ಹೇಳಿದ ಸಲಹೆಯನ್ನು ಸಮಂತಾ ಪಾಲಿಸಬಹುದು ಎಂಬುದು ಅಭಿಮಾನಿಗಳ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಮುಂದಿನ ಸುದ್ದಿ
Show comments