Webdunia - Bharat's app for daily news and videos

Install App

ಮರು ಮದುವೆಯಾಗಲು ಸಿದ್ಧರಾಗಿದ್ದಾರಂತೆ ಸಮಂತಾ

Webdunia
ಭಾನುವಾರ, 25 ಸೆಪ್ಟಂಬರ್ 2022 (08:50 IST)
ಹೈದರಾಬಾದ್: ನಾಗಚೈತನ್ಯ ಜೊತೆ ವಿಚ್ಛೇದನದ ಬಳಿಕ ಸಮಂತಾ ಋತು ಪ್ರಭು ಮರು ಮದುವೆಯಾಗಲಿದ್ದಾರೆ ಎಂಬ  ಸುದ್ದಿ ಹರಿದಾಡುತ್ತಿದೆ.

ಸಮಂತಾ-ನಾಗಚೈತನ್ಯ ಕಳೆದ ಅಕ್ಟೋಬರ್ ನಲ್ಲಿ ಬೇರೆಯಾಗುತ್ತಿರುವುದಾಗಿ ಬಹಿರಂಗಪಡಿಸಿದ್ದರು. ಇದಾದ ಬಳಿಕ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಬಾರಿ ಟ್ರೋಲ್ ಗೊಳಗಾಗಿದ್ದು ಇದೆ. ಇತ್ತೀಚೆಗೆ ಅವರ ಅನಾರೋಗ್ಯದ ಬಗ್ಗೆಯೂ ಸುದ್ದಿಗಳು ಹರಿದಾಡಿತ್ತು.

ಸಮಂತಾ ಅತೀ ಹೆಚ್ಚು ಗೌರವಿಸುವ ಸದ್ಗುರು ಜಗದೀಶ್ ವಾಸುದೇವ ಗುರೂಜಿ ಸಮಂತಾಗೆ ಮರು ಮದುವೆಯಾಗಲು ಸಲಹೆ ನೀಡಿದ್ದಾರಂತೆ. ತಮ್ಮ ಗುರೂಜಿ ಹೇಳಿದ ಸಲಹೆಯನ್ನು ಸಮಂತಾ ಪಾಲಿಸಬಹುದು ಎಂಬುದು ಅಭಿಮಾನಿಗಳ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments