ಮರು ಮದುವೆಯಾಗಲು ಸಿದ್ಧರಾಗಿದ್ದಾರಂತೆ ಸಮಂತಾ

Webdunia
ಭಾನುವಾರ, 25 ಸೆಪ್ಟಂಬರ್ 2022 (08:50 IST)
ಹೈದರಾಬಾದ್: ನಾಗಚೈತನ್ಯ ಜೊತೆ ವಿಚ್ಛೇದನದ ಬಳಿಕ ಸಮಂತಾ ಋತು ಪ್ರಭು ಮರು ಮದುವೆಯಾಗಲಿದ್ದಾರೆ ಎಂಬ  ಸುದ್ದಿ ಹರಿದಾಡುತ್ತಿದೆ.

ಸಮಂತಾ-ನಾಗಚೈತನ್ಯ ಕಳೆದ ಅಕ್ಟೋಬರ್ ನಲ್ಲಿ ಬೇರೆಯಾಗುತ್ತಿರುವುದಾಗಿ ಬಹಿರಂಗಪಡಿಸಿದ್ದರು. ಇದಾದ ಬಳಿಕ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಬಾರಿ ಟ್ರೋಲ್ ಗೊಳಗಾಗಿದ್ದು ಇದೆ. ಇತ್ತೀಚೆಗೆ ಅವರ ಅನಾರೋಗ್ಯದ ಬಗ್ಗೆಯೂ ಸುದ್ದಿಗಳು ಹರಿದಾಡಿತ್ತು.

ಸಮಂತಾ ಅತೀ ಹೆಚ್ಚು ಗೌರವಿಸುವ ಸದ್ಗುರು ಜಗದೀಶ್ ವಾಸುದೇವ ಗುರೂಜಿ ಸಮಂತಾಗೆ ಮರು ಮದುವೆಯಾಗಲು ಸಲಹೆ ನೀಡಿದ್ದಾರಂತೆ. ತಮ್ಮ ಗುರೂಜಿ ಹೇಳಿದ ಸಲಹೆಯನ್ನು ಸಮಂತಾ ಪಾಲಿಸಬಹುದು ಎಂಬುದು ಅಭಿಮಾನಿಗಳ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments