Webdunia - Bharat's app for daily news and videos

Install App

ಮರು ಮದುವೆಯಾಗಲು ಸಿದ್ಧರಾಗಿದ್ದಾರಂತೆ ಸಮಂತಾ

Webdunia
ಭಾನುವಾರ, 25 ಸೆಪ್ಟಂಬರ್ 2022 (08:50 IST)
ಹೈದರಾಬಾದ್: ನಾಗಚೈತನ್ಯ ಜೊತೆ ವಿಚ್ಛೇದನದ ಬಳಿಕ ಸಮಂತಾ ಋತು ಪ್ರಭು ಮರು ಮದುವೆಯಾಗಲಿದ್ದಾರೆ ಎಂಬ  ಸುದ್ದಿ ಹರಿದಾಡುತ್ತಿದೆ.

ಸಮಂತಾ-ನಾಗಚೈತನ್ಯ ಕಳೆದ ಅಕ್ಟೋಬರ್ ನಲ್ಲಿ ಬೇರೆಯಾಗುತ್ತಿರುವುದಾಗಿ ಬಹಿರಂಗಪಡಿಸಿದ್ದರು. ಇದಾದ ಬಳಿಕ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಬಾರಿ ಟ್ರೋಲ್ ಗೊಳಗಾಗಿದ್ದು ಇದೆ. ಇತ್ತೀಚೆಗೆ ಅವರ ಅನಾರೋಗ್ಯದ ಬಗ್ಗೆಯೂ ಸುದ್ದಿಗಳು ಹರಿದಾಡಿತ್ತು.

ಸಮಂತಾ ಅತೀ ಹೆಚ್ಚು ಗೌರವಿಸುವ ಸದ್ಗುರು ಜಗದೀಶ್ ವಾಸುದೇವ ಗುರೂಜಿ ಸಮಂತಾಗೆ ಮರು ಮದುವೆಯಾಗಲು ಸಲಹೆ ನೀಡಿದ್ದಾರಂತೆ. ತಮ್ಮ ಗುರೂಜಿ ಹೇಳಿದ ಸಲಹೆಯನ್ನು ಸಮಂತಾ ಪಾಲಿಸಬಹುದು ಎಂಬುದು ಅಭಿಮಾನಿಗಳ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ನಿಮ್ಮೊಂದಿಗೆ ಫ್ಲರ್ಟ್‌ ಮಾಡ್ಬೇಕು: ನಟಿಗೆ ಸಂದೇಶ ಕಳುಹಿಸಿ ಸಿಕ್ಕಿಬಿದ್ದ ಕಿರುತೆರೆ ನಟ

Madenooru Manu: ರೇಪ್‌ಕೇಸ್‌ನಲ್ಲಿ ಜೈಲು ಸೇರಿದ ನಟ ಮಡೆನೂರು ನಟ

Madenur Manu: ಮಡೆನೂರು ಮನು ಹೇಳಿದ್ದು ನಿಜವೇ ಆದರೆ.. ರೊಚ್ಚಿಗೆದ್ದ ಡಿಬಾಸ್ ಫ್ಯಾನ್ಸ್

Jaggesh: ಶಿವರಾಜ್ ಕುಮಾರ್ ಸಾವು ಬಯಸಿದವರಿಗೆ ಕೇಡುಗಾಲ ಬರಲಿದೆ: ನಟ ಜಗ್ಗೇಶ್ ಶಾಪ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಮುಂದಿನ ಸುದ್ದಿ
Show comments