Webdunia - Bharat's app for daily news and videos

Install App

ಅಲ್ಲು ಅರ್ಜುನ್ ಪುತ್ರಿಯನ್ನು ಕೊಂಡಾಡಿದ ಸಮಂತಾ

Webdunia
ಬುಧವಾರ, 29 ಮಾರ್ಚ್ 2023 (08:50 IST)
Photo Courtesy: Twitter
ಹೈದರಾಬಾದ್: ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಪುತ್ರಿ ಅಲ್ಲು ಅರ್ಹಾರನ್ನು ನಟಿ ಸಮಂತಾಋತು ಪ್ರಭು ಹಾಡಿಹೊಗಳಿದ್ದಾರೆ.

ಸಮಂತಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಶಾಕುಂತಲಾ ಸಿನಿಮಾದಲ್ಲಿ ಅಲ್ಲು ಅರ್ಹಾ ಕೂಡಾ ಪಾತ್ರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಸಮಂತಾ ಅರ್ಹಾ ಬಗ್ಗೆ ಹೊಗಳಿದ್ದಾರೆ.

‘ಅರ್ಹಾ ಮುದ್ದು ಹುಡುಗಿ. ಸೆಟ್ ನಲ್ಲಿ ಎಲ್ಲರ ಮನಸ್ಸು ಕದ್ದಿದ್ದಳು. ವಿಶೇಷವೆಂದರೆ ಆಕೆ ಒಂದೇ ಒಂದು ಶಬ್ಧ ಇಂಗ್ಲಿಷ್ ಮಾತನಾಡಲ್ಲ. ಸ್ಪಷ್ಟ ತೆಲುಗಿನಲ್ಲೇ ಮಾತನಾಡ್ತಾಳೆ. ಹೈದರಾಬಾದ್ ನಲ್ಲಿ ಯಾರೂ ಕೂಡಾ ಇಷ್ಟು ಸ್ಪಷ್ಟವಾಗಿ ತೆಲುಗು ಮಾತನಾಡುವವರು ಇರೋದಿಲ್ಲ. ಅವಳು ಅಷ್ಟು ಸ್ಪಷ್ಟವಾಗಿ ಮಾತನಾಡ್ತಾಳೆ’ ಎಂದು ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments