Webdunia - Bharat's app for daily news and videos

Install App

ನಾಗಚೈತನ್ಯ ಪಾರ್ಟಿಯಲ್ಲಿ ಸಮಂತಾ ಮಿಸ್ಸಿಂಗ್: ಡಿವೋರ್ಸ್ ಸುದ್ದಿಗೆ ಮತ್ತಷ್ಟು ಪುರಾವೆ ಸಿಕ್ತು

Webdunia
ಶನಿವಾರ, 25 ಸೆಪ್ಟಂಬರ್ 2021 (16:41 IST)
ಹೈದರಾಬಾದ್: ಟಾಲಿವುಡ್ ನ ಮೋಸ್ಟ್ ವಾಂಟೆಡ್ ಕಪಲ್ ಎನಿಸಿಕೊಂಡಿದ್ದ ನಾಗಚೈತನ್ಯ ಮತ್ತು ಸಮಂತಾ ಋತು ಪ್ರಭು ವೈವಾಹಿಕ ಬದುಕು ವಿಚ್ಛೇದನದತ್ತ ಸಾಗಿದೆ ಎಂಬ ಸುದ್ದಿಗಳಿವೆ. ಅದಕ್ಕೆ ಪೂರಕವೆಂಬಂತೆ ಇಬ್ಬರೂ ಈಗ ಜೊತೆಯಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ತಮ್ಮ ವಿಚ್ಛೇದನ ಸುದ್ದಿಯನ್ನೂ ಅಲ್ಲಗಳೆದಿಲ್ಲ.

 

ಇದೀಗ ‘ಲವ್ ಸ್ಟೋರಿ’ ಸಿನಿಮಾ ಯಶಸ್ಸಿನ ಖುಷಿಯಲ್ಲಿರುವ ನಾಗಚೈತನ್ಯ ತಮ್ಮ ನಿವಾಸದಲ್ಲಿ ಪಾರ್ಟಿಯೊಂದನ್ನು ಆಯೋಜಿಸಿದ್ದರು. ಈ ಪಾರ್ಟಿಯಲ್ಲಿ ನಾಗಚೈತನ್ಯ ತಂದೆ ನಾಗಾರ್ಜುನ, ಬಾಲಿವುಡ್ ನಟ ಅಮೀರ್ ಖಾನ್, ಲವ್ ಸ್ಟೋರಿ ಸಿನಿಮಾ ನಾಯಕಿ ಸಾಯಿ ಪಲ್ಲವಿ ಭಾಗಿಯಾಗಿದ್ದರು. ಆದರೆ ಸಮಂತಾ ಪಾರ್ಟಿಯಲ್ಲಿ ಕಾಣಿಸಿಕೊಂಡಿಲ್ಲ.

ಹೀಗಾಗಿ ಇಬ್ಬರೂ ಜೊತೆಗಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಅಲ್ಲದೆ, ವಿಚ್ಛೇದನ ಸುದ್ದಿಗೆ ಮತ್ತಷ್ಟು ಬಲ ಬಂದಿದೆ. ನಾಗಚೈತನ್ಯ ಬಾಲಿವುಡ್ ಗೆ ಕಾಲಿಡುತ್ತಿದ್ದು, ‘ಲಾಲ್ ಸಿಂಗ್ ಛಡ್ಡಾ’ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಮೀರ್ ಖಾನ್ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹೀಗಾಗಿ ಅಕ್ಕಿನೇನಿ ಮನೆಯ ಪಾರ್ಟಿಗೆ ಅವರೂ ಆಗಮಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments