Webdunia - Bharat's app for daily news and videos

Install App

ಸಾಯುವಾಗ ಯಾರೂ ಇರಲ್ಲ ನಿನ್ನ ಜೊತೆ ಎಂದ ನೆಟ್ಟಿಗನಿಗೆ ತಕ್ಕ ತಿರುಗೇಟು ನೀಡಿದ ಸಮಂತಾ

Webdunia
ಶನಿವಾರ, 28 ಮೇ 2022 (09:30 IST)
ಹೈದರಾಬಾದ್: ನಾಗಚೈತನ್ಯಗೆ ವಿಚ್ಛೇದನ ನೀಡುವ ನಿರ್ಧಾರ ಪ್ರಕಟಿಸಿದ ಮೇಲೆ ನಟಿ ಸಮಂತಾ ಋತು ಪ್ರಭು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲರ್ ಗಳಿಗೆ ಆಹಾರವಾಗುತ್ತಿದ್ದಾರೆ.

ಇತ್ತೀಚೆಗೆ ಸಮಂತಾ ತಮ್ಮ ನೆಚ್ಚಿನ ಸಾಕು ನಾಯಿಯನ್ನು ಪಕ್ಕದಲ್ಲಿ ಕೂರಿಸಿಕೊಂಡು ಯೋಗ ಮಾಡುತ್ತಿರುವ ಫೋಟೋ ಪ್ರಕಟಿಸಿದ್ದರು. ಇದನ್ನು ನೋಡಿದ ನೆಟ್ಟಿಗನೊಬ್ಬ ‘ಸಾಯುವಾಗ ನೀವು ಏಕಾಂಗಿಯಾಗಿರುತ್ತೀರಿ’ ಎಂದು ಕಾಮೆಂಟ್ ಮಾಡಿದ್ದ.

ಈ ಕಾಮೆಂಟ್ ಗೆ ಸಮಂತಾ ತಮಾಷೆಯಾಗಿಯೇ ತಿರುಗೇಟು ನೀಡಿದ್ದಾರೆ. ‘ಹಾಗಿದ್ದರೆ ನಾನು ತುಂಬಾ ಅದೃಷ್ಟವಂತೆ ಎಂದುಕೊಳ್ಳುತ್ತೇನೆ’ ಎಂದಿದ್ದಾರೆ. ಇದಾದ ಬಳಿಕ ನೆಟ್ಟಿಗ ತನ್ನ ಕಾಮೆಂಟ್ ನ್ನು ಅಳಿಸಿ ಹಾಕಿದ್ದಾನೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments