Webdunia - Bharat's app for daily news and videos

Install App

ಸಮಂತಾ ವಿಚ್ಛೇದನದ ಪೋಸ್ಟ್ ಡಿಲೀಟ್ ಮಾಡಿದ ಬೆನ್ನಲ್ಲೇ ಶುರುವಾಯ್ತು ಹೊಸ ಗಾಸಿಪ್!

Webdunia
ಶನಿವಾರ, 22 ಜನವರಿ 2022 (08:50 IST)
ಹೈದರಾಬಾದ್: ನಟಿ ಸಮಂತಾ ಋತು ಪ್ರಭು, ನಾಗಚೈತನ್ಯ ಜೊತೆಗಿನ ವಿವಾಹ ವಿಚ್ಛೇದನದ ಬಗ್ಗೆ ಈ ಮೊದಲು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದ್ದರು.

ಆದರೆ ಈಗ ದಿಡೀರ್ ಆಗಿ ಪೋಸ್ಟ್ ಡಿಲೀಟ್ ಮಾಡಿರುವುದು ಹೊಸ ಗಾಸಿಪ್ ಗೆ ಕಾರಣವಾಗಿದೆ. ಸಮಂತಾ ಈ ಪೋಸ್ಟ್ ಡಿಲೀಟ್ ಮಾಡಿದ ಬೆನ್ನಲ್ಲೇ ನಟಿ ಸದ್ಯದಲ್ಲೇ ಮತ್ತೆ ನಾಗ ಚೈತನ್ಯ ಜೊತೆಗೆ ಒಂದಾಗಬಹುದು ಎಂದು ಅಭಿಮಾನಿಗಳು ಆಶಿಸಿದ್ದಾರೆ.

ಆದರೆ ನಾಗಚೈತನ್ಯ ಕೂಡಾ ಅಂದು ಇದೇ ಪೋಸ್ಟ್ ಮಾಡಿದ್ದರು. ಅವರ ಖಾತೆಯಲ್ಲಿ ಈಗಲೂ ಆ ಪೋಸ್ಟ್ ಹಾಗೆಯೇ ಇದೆ. ಹೀಗಾಗಿ ಇದು ಕೇವಲ ಅಭಿಮಾನಿಗಳ ಅಪೇಕ್ಷೆ ಅಷ್ಟೇ ಎನ್ನಬಹುದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments