Webdunia - Bharat's app for daily news and videos

Install App

ನನ್ನ ಒಳ್ಳೆತನವನ್ನು ತಪ್ಪಾಗಿ ತಿಳಿಬೇಡಿ! ಖಡಕ್ ಎಚ್ಚರಿಕೆ ನೀಡಿದ ಸಮಂತಾ

Webdunia
ಶನಿವಾರ, 23 ಏಪ್ರಿಲ್ 2022 (07:00 IST)
ಹೈದರಾಬಾದ್: ಇತ್ತೀಚೆಗೆ ತನ್ನನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುವವರಿಗೆ ನಟಿ ಸಮಂತಾ ಋತು ಪ್ರಭು ಪವರ್ ಫುಲ್ ಮಾತಿನ ಮೂಲಕ ತಿರುಗೇಟು ನೀಡಿದ್ದಾರೆ.

ದಲೈಲಾಮಾ ಅವರ ಮೌನದ ಕುರಿತಾದ ಮಾತೊಂದನ್ನು ಅವರು ಉಲ್ಲೇಖಿಸಿ ಟ್ರೋಲಿಗರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

‘ನನ್ನ ಮೌನವನ್ನು ತಪ್ಪಾಗಿ ಅರ್ಥೈಸಬೇಡಿ. ನನ್ನ ಉದಾರತೆಯನ್ನು ದೌರ್ಬಲ್ಯವೆಂದುಕೊಳ್ಳಬೇಡಿ’ ಉದಾರತೆಯ ಅವಧಿಯೂ ಮುಗಿಯುತ್ತದೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments