Webdunia - Bharat's app for daily news and videos

Install App

ನನ್ನ ಒಳ್ಳೆತನವನ್ನು ತಪ್ಪಾಗಿ ತಿಳಿಬೇಡಿ! ಖಡಕ್ ಎಚ್ಚರಿಕೆ ನೀಡಿದ ಸಮಂತಾ

Webdunia
ಶನಿವಾರ, 23 ಏಪ್ರಿಲ್ 2022 (07:00 IST)
ಹೈದರಾಬಾದ್: ಇತ್ತೀಚೆಗೆ ತನ್ನನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುವವರಿಗೆ ನಟಿ ಸಮಂತಾ ಋತು ಪ್ರಭು ಪವರ್ ಫುಲ್ ಮಾತಿನ ಮೂಲಕ ತಿರುಗೇಟು ನೀಡಿದ್ದಾರೆ.

ದಲೈಲಾಮಾ ಅವರ ಮೌನದ ಕುರಿತಾದ ಮಾತೊಂದನ್ನು ಅವರು ಉಲ್ಲೇಖಿಸಿ ಟ್ರೋಲಿಗರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

‘ನನ್ನ ಮೌನವನ್ನು ತಪ್ಪಾಗಿ ಅರ್ಥೈಸಬೇಡಿ. ನನ್ನ ಉದಾರತೆಯನ್ನು ದೌರ್ಬಲ್ಯವೆಂದುಕೊಳ್ಳಬೇಡಿ’ ಉದಾರತೆಯ ಅವಧಿಯೂ ಮುಗಿಯುತ್ತದೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments