Webdunia - Bharat's app for daily news and videos

Install App

ನನ್ನ ಪರಿಸ್ಥಿತಿ ನಿಮಗೆ ಬಾರದಿರಲಿ: ಕಣ್ಣೀರು ಹಾಕಿದ ಸಮಂತಾ

Webdunia
ಮಂಗಳವಾರ, 10 ಜನವರಿ 2023 (09:12 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಋತು ಪ್ರಭು ಕಮ್ ಬ್ಯಾಕ್ ಮಾಡಿದ್ದಾರೆ. ಮಿಯೋಸೈಟಿಸ್ ಖಾಯಿಲೆಯಿಂದ ಬಳಲುತ್ತಿದ್ದ ಸಮಂತಾ ಈಗ ಚಿಕಿತ್ಸೆ ಮುಗಿಸಿಕೊಂಡು ಭಾರತಕ್ಕೆ ಮರಳಿದ್ದಾರೆ.

ತಮ್ಮ ಮುಂಬರುವ ಸಿನಿಮಾ ಶಾಕುಂತಲಾ ಟ್ರೈಲರ್ ಲಾಂಚ್ ನಲ್ಲಿ ಸಮಂತಾ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಸಮಂತಾ ವೇದಿಕೆ ಮೇಲೆ ಕಣ್ಣೀರು ಹಾಕಿದ್ದರು.

ಸಮಂತಾ ಟ್ರೈಲರ್ ಲಾಂಚ್ ನ ಫೋಟೋಗಳನ್ನು ಕೆಲವರು ಶೇರ್ ಮಾಡಿದ್ದು, ನಟಿಗೆ ಈಗ ಮೊದಲಿನ ಚಾರ್ಮ್ ಇಲ್ಲ ಎಂದು ಬರೆದಿದ್ದರು. ಇದು ಸಮಂತಾಗೆ ತಲುಪಿದ್ದು, ಈ ಕಾಮೆಂಟ್ ಗಳನ್ನು ಟ್ಯಾಗ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ‘ನಾನು ಅನುಭವಿಸಿದ ಹಾಗೆ ತಿಂಗಳಾನುಗಟ್ಟಲೆ ಚಿಕಿತ್ಸೆ, ಔಷಧಿ ತೆಗೆದುಕೊಳ್ಳುವ ಸ್ಥಿತಿ ನಿಮಗೆ ಬಾರದಿರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮ ಕಳೆ ಹೆಚ್ಚಿಸಲು ನನ್ನ ಪ್ರೀತಿ ನಿಮ್ಮ ಮೇಲಿರಲಿದೆ’ ಎಂದು ಕೂಲ್ ಆಗಿಯೇ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments