Webdunia - Bharat's app for daily news and videos

Install App

ನನ್ನ ಪರಿಸ್ಥಿತಿ ನಿಮಗೆ ಬಾರದಿರಲಿ: ಕಣ್ಣೀರು ಹಾಕಿದ ಸಮಂತಾ

Webdunia
ಮಂಗಳವಾರ, 10 ಜನವರಿ 2023 (09:12 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಋತು ಪ್ರಭು ಕಮ್ ಬ್ಯಾಕ್ ಮಾಡಿದ್ದಾರೆ. ಮಿಯೋಸೈಟಿಸ್ ಖಾಯಿಲೆಯಿಂದ ಬಳಲುತ್ತಿದ್ದ ಸಮಂತಾ ಈಗ ಚಿಕಿತ್ಸೆ ಮುಗಿಸಿಕೊಂಡು ಭಾರತಕ್ಕೆ ಮರಳಿದ್ದಾರೆ.

ತಮ್ಮ ಮುಂಬರುವ ಸಿನಿಮಾ ಶಾಕುಂತಲಾ ಟ್ರೈಲರ್ ಲಾಂಚ್ ನಲ್ಲಿ ಸಮಂತಾ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಸಮಂತಾ ವೇದಿಕೆ ಮೇಲೆ ಕಣ್ಣೀರು ಹಾಕಿದ್ದರು.

ಸಮಂತಾ ಟ್ರೈಲರ್ ಲಾಂಚ್ ನ ಫೋಟೋಗಳನ್ನು ಕೆಲವರು ಶೇರ್ ಮಾಡಿದ್ದು, ನಟಿಗೆ ಈಗ ಮೊದಲಿನ ಚಾರ್ಮ್ ಇಲ್ಲ ಎಂದು ಬರೆದಿದ್ದರು. ಇದು ಸಮಂತಾಗೆ ತಲುಪಿದ್ದು, ಈ ಕಾಮೆಂಟ್ ಗಳನ್ನು ಟ್ಯಾಗ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ‘ನಾನು ಅನುಭವಿಸಿದ ಹಾಗೆ ತಿಂಗಳಾನುಗಟ್ಟಲೆ ಚಿಕಿತ್ಸೆ, ಔಷಧಿ ತೆಗೆದುಕೊಳ್ಳುವ ಸ್ಥಿತಿ ನಿಮಗೆ ಬಾರದಿರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮ ಕಳೆ ಹೆಚ್ಚಿಸಲು ನನ್ನ ಪ್ರೀತಿ ನಿಮ್ಮ ಮೇಲಿರಲಿದೆ’ ಎಂದು ಕೂಲ್ ಆಗಿಯೇ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments