Webdunia - Bharat's app for daily news and videos

Install App

ಮಾಜಿ ಪತಿ ನಾಗಚೈತನ್ಯ ಮೇಲೆ ಕೋಪವಿದೆ, ಇಬ್ಬರನ್ನು ಒಂದೇ ಕೋಣೆಯಲ್ಲಿ ಹಾಕಿದರೆ ದೇವರೇ ಗತಿ ಎಂದ ಸಮಂತಾ!

Webdunia
ಶುಕ್ರವಾರ, 22 ಜುಲೈ 2022 (09:30 IST)
ಹೈದರಾಬಾದ್: ಕಾಫಿ ವಿತ್ ಕರಣ್ ಶೋನಲ್ಲಿ ಪಾಲ್ಗೊಂಡ ನಟಿ ಸಮಂತಾ ಋತು ಪ್ರಭು ಮಾಜಿ ಪತಿ ನಾಗಚೈತನ್ಯ ಮತ್ತು ತಮ್ಮ ನಡುವಿನ ವಿರಸದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ನಾಗಚೈತನ್ಯ ಬಗ್ಗೆ ಈಗ ನಿಮ್ಮ ಭಾವನೆ ಏನು ಎಂಬ ಪ್ರಶ್ನೆಗೆ ಉತ್ತರಿಸಿರುವ ಸಮಂತಾ, ‘ನಾಗಚೈತನ್ಯ ಮೇಲೆ ನನಗೆ ಕೋಪವಿದೆ. ಒಂದು ವೇಳೆ ನಮ್ಮಿಬ್ಬರನ್ನು ಒಂದೇ ರೂಂನಲ್ಲಿ ಕೂಡಿ ಹಾಕಿ ಹರಿತ ಆಯುಧವೇನಾದರೂ ಇಟ್ಟರೆ ದೇವರೇ ಗತಿ’ ಎಂದಿದ್ದಾರೆ. ಆ ಮಟ್ಟಿಗೆ ಹಳೇ ಗಂಡನ ಮೇಲೆ ಧ್ವೇಷವಿರುವುದಾಗಿ ಹೇಳಿದ್ದಾರೆ.

ಸದ್ಯಕ್ಕೆ ನಮ್ಮ ನಡುವೆ ಸೌಹಾರ್ದಯುತ ಸಂಬಂಧವಿಲ್ಲ. ಭವಿಷ್ಯದಲ್ಲಿ ಗೊತ್ತಿಲ್ಲ ಎಂದಿದ್ದಾರೆ. ಇನ್ನು, ನಾಗಚೈತನ್ಯರಿಂದ ಬೇರೆಯಾದಾಗ ಕಠಿಣ ಪರಿಸ್ಥಿತಿ ಇತ್ತು. ಈಗ ನಾನು ಮತ್ತಷ್ಟು ಸ್ಟ್ರಾಂಗ್ ಆಗಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments