Webdunia - Bharat's app for daily news and videos

Install App

ಸಮಂತಾ-ವಿಜಯ್ ದೇವರಕೊಂಡಗೆ ಆಕ್ಸಿಡೆಂಟ್: ಅಸಲಿ ಸತ್ಯವೇನು?

Webdunia
ಮಂಗಳವಾರ, 24 ಮೇ 2022 (16:18 IST)
ಹೈದರಾಬಾದ್: ಕಾಶ್ಮೀರದಲ್ಲಿ ಖುಷಿ ಸಿನಿಮಾದ ಶೂಟಿಂಗ್ ಗೆ ತೆರಳಿದ್ದ ನಟಿ ಸಮಂತಾ ಮತ್ತು ವಿಜಯ್ ದೇವರಕೊಂಡಗೆ ಆಕ್ಸಿಡೆಂಟ್ ಆಗಿ ಗಾಯವಾಗಿತ್ತು ಎಂಬ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು.

ಶೂಟಿಂಗ್ ಮುಗಿದ ಬಳಿಕ ಇಬ್ಬರಿಗೆ ಅಪಘಾತವಾಗಿದೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಈ ಸುದ್ದಿ ವೈರಲ್ ಆಗುತ್ತಿದ್ದಂತೇ ಈಗ ಚಿತ್ರತಂಡ ಸ್ಪಷ್ಟನೆ ಕೊಟ್ಟಿದೆ.

ಇಬ್ಬರಿಗೂ ಅಪಘಾತವಾಗಿದೆ ಎಂಬುದು ಶುದ್ಧ ಸುಳ್ಳು ಸುದ್ದಿ. ಯಾರೋ ಕಿಡಿಗೇಡಿಗಳು ಹೀಗೊಂದು ಸುದ್ದಿ ಹಬ್ಬಿದ್ದಾರೆ. ಇಬ್ಬರೂ ಚೆನ್ನಾಗಿಯೇ ಇದ್ದಾರೆ ಎಂದು ಚಿತ್ರತಂಡ ಸ್ಪಷ್ಟನೆ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments