Webdunia - Bharat's app for daily news and videos

Install App

ಮಗು ಮಾಡಿಕೊಳ್ಳಲು ರೆಡಿಯಾಗಿದ್ದ ಸಮಂತಾ

Webdunia
ಭಾನುವಾರ, 10 ಅಕ್ಟೋಬರ್ 2021 (09:45 IST)
ಹೈದರಾಬಾದ್: ನಾಗಚೈತನ್ಯ-ಸಮಂತಾ ನಡುವಿನ ದಾಂಪತ್ಯದಲ್ಲಿ ಬಿರುಕಿಗೆ ಮಗುವಿನ ವಿಚಾರವೂ ಕಾರಣ ಎಂಬ ರೂಮರ್ಸ್ ಹಬ್ಬಿತ್ತು. ಈ ಬಗ್ಗೆ ನಿರ್ಮಾಪಕಿ ನೀಲಿಮಾ ಗುಣ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.


ಸಮಂತಾಗೆ ಮಗು ಮಾಡಿಕೊಳ್ಳಲು ಇಷ್ಟವಿರಲಿಲ್ಲ ಎಂಬ ಸುದ್ದಿಗಳನ್ನು ನಿರಾಕರಿಸಿರುವ ನೀಲಿಮಾ, ‘ಸ್ಯಾಮ್ ಈ ವರ್ಷಾಂತ್ಯಕ್ಕೆ ಮಗು ಮಾಡಿಕೊಳ್ಳುವ ಬಗ್ಗೆ ಪ್ಲ್ಯಾನ್ ಮಾಡಿದ್ದರು. ಹೀಗಾಗಿ ನಮ್ಮ ಸಿನಿಮಾದ ಶೂಟಿಂಗ್ ನ್ನು ಆಗಸ್ಟ್ ಒಳಗೆ ಮುಗಿಸಲು ಸೂಚಿಸಿದ್ದರು. ಮಗು ಮಾಡಿಕೊಳ್ಳುವ ನಿಟ್ಟಿನಲ್ಲಿ ಆ ಬಳಿಕ ಕೆಲವು ಕಾಲ ವಿಶ್ರಾಂತಿ ಪಡೆಯಬೇಕು ಎಂದಿದ್ದರು’ ಎಂದು ನೀಲಿಮಾ ಹೇಳಿದ್ದಾರೆ.

ಈ ಮೂಲಕ ಮಗುವಿನ ವಿಚಾರದಲ್ಲಿ ದಂಪತಿ ನಡುವೆ ವೈಮನಸ್ಯವಾಗಿತ್ತು ಎನ್ನುವುದು ಸುಳ್ಳು ಎಂದಿದ್ದಾರೆ. ಈ ಸಿನಿಮಾವೇ ಕೊನೆ. ಅದಾದ ಬಳಿಕ ಸುದೀರ್ಘ ಕಾಲ ಬ್ರೇಕ್ ಪಡೆಯಲು, ಕುಟುಂಬದೊಂದಿಗೆ ಕಳೆಯಲು ನಿರ್ಧರಿಸಿದ್ದರು ಎಂದಿದ್ದಾರೆ ನೀಲಿಮಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ನೇಹಿತನ ಮೊಬೈಲ್‌ನಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಪೊಲೀಸರ ಅತಿಥಿಯಾದ ಕೆ.ಆರ್.ಪುರದ ಯುವಕ

ರಾತ್ರೋರಾತ್ರಿ ವಿಷ್ಣು ಸ್ಮಾರಕ ನೆಲಸಮ, ಹಬ್ಬದ ದಿನವೇ ಕಣ್ಣೀರು ಹಾಕುತ್ತಿರುವ ವಿಷ್ಣುವರ್ಧನ್ ಫ್ಯಾನ್ಸ್‌

ಪಾರ್ಕಿಂಗ್ ವಿಷಯಕ್ಕೆ ಕಿರಿಕ್, ಪ್ರಾಣ ಕಳೆದುಕೊಂಡ ಖ್ಯಾತ ನಟಿ ಹುಮಾ ಖುರೇಷಿ ಸಹೋದರ

ಕಾಂತಾರ ಚಾಪ್ಟರ್‌ 1ರಲ್ಲಿ ರಿಷಭ್‌ ಶೆಟ್ಟಿಗೆ ಜೋಡಿಯಾಗಿ ರುಕ್ಮಿಣಿ: ಅಕ್ಟೋಬರ್‌ 2ರಂದು ಸಿನಿಮಾ ತೆರೆಗೆ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಮುಂದಿನ ಸುದ್ದಿ
Show comments