Webdunia - Bharat's app for daily news and videos

Install App

ಮಗು ಮಾಡಿಕೊಳ್ಳಲು ರೆಡಿಯಾಗಿದ್ದ ಸಮಂತಾ

Webdunia
ಭಾನುವಾರ, 10 ಅಕ್ಟೋಬರ್ 2021 (09:45 IST)
ಹೈದರಾಬಾದ್: ನಾಗಚೈತನ್ಯ-ಸಮಂತಾ ನಡುವಿನ ದಾಂಪತ್ಯದಲ್ಲಿ ಬಿರುಕಿಗೆ ಮಗುವಿನ ವಿಚಾರವೂ ಕಾರಣ ಎಂಬ ರೂಮರ್ಸ್ ಹಬ್ಬಿತ್ತು. ಈ ಬಗ್ಗೆ ನಿರ್ಮಾಪಕಿ ನೀಲಿಮಾ ಗುಣ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.


ಸಮಂತಾಗೆ ಮಗು ಮಾಡಿಕೊಳ್ಳಲು ಇಷ್ಟವಿರಲಿಲ್ಲ ಎಂಬ ಸುದ್ದಿಗಳನ್ನು ನಿರಾಕರಿಸಿರುವ ನೀಲಿಮಾ, ‘ಸ್ಯಾಮ್ ಈ ವರ್ಷಾಂತ್ಯಕ್ಕೆ ಮಗು ಮಾಡಿಕೊಳ್ಳುವ ಬಗ್ಗೆ ಪ್ಲ್ಯಾನ್ ಮಾಡಿದ್ದರು. ಹೀಗಾಗಿ ನಮ್ಮ ಸಿನಿಮಾದ ಶೂಟಿಂಗ್ ನ್ನು ಆಗಸ್ಟ್ ಒಳಗೆ ಮುಗಿಸಲು ಸೂಚಿಸಿದ್ದರು. ಮಗು ಮಾಡಿಕೊಳ್ಳುವ ನಿಟ್ಟಿನಲ್ಲಿ ಆ ಬಳಿಕ ಕೆಲವು ಕಾಲ ವಿಶ್ರಾಂತಿ ಪಡೆಯಬೇಕು ಎಂದಿದ್ದರು’ ಎಂದು ನೀಲಿಮಾ ಹೇಳಿದ್ದಾರೆ.

ಈ ಮೂಲಕ ಮಗುವಿನ ವಿಚಾರದಲ್ಲಿ ದಂಪತಿ ನಡುವೆ ವೈಮನಸ್ಯವಾಗಿತ್ತು ಎನ್ನುವುದು ಸುಳ್ಳು ಎಂದಿದ್ದಾರೆ. ಈ ಸಿನಿಮಾವೇ ಕೊನೆ. ಅದಾದ ಬಳಿಕ ಸುದೀರ್ಘ ಕಾಲ ಬ್ರೇಕ್ ಪಡೆಯಲು, ಕುಟುಂಬದೊಂದಿಗೆ ಕಳೆಯಲು ನಿರ್ಧರಿಸಿದ್ದರು ಎಂದಿದ್ದಾರೆ ನೀಲಿಮಾ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments