Webdunia - Bharat's app for daily news and videos

Install App

ಕುಂಭಮೇಳದಲ್ಲಿ ಸಮೀರ್ ಆಚಾರ್ಯ ಪತ್ನಿ ಶ್ರಾವಣಿ ಗಂಗಾ ಸ್ನಾನ ವಿಡಿಯೋ: ಗಂಗೆಯೇ ಕಾಣಿಸಿದಷ್ಟು ಹಿಮ

Krishnaveni K
ಗುರುವಾರ, 16 ಜನವರಿ 2025 (16:05 IST)
ಪ್ರಯಾಗ್ ರಾಜ್: ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ದಂಪತಿ ಕೂಡಾ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಕುಂಭಮೇಳದಲ್ಲಿ ಸಮೀರ್ ಪತ್ನಿ ಶ್ರಾವಣಿ ಗಂಗಾ ಸ್ನಾನ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಸಮೀರ್ ಆಚಾರ್ಯ ದಂಪತಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುವ ಪುಣ್ಯಕ್ಷೇತ್ರಗಳಿಗೆ ತಪ್ಪದೇ ಹಾಜರಾಗುತ್ತಾರೆ. ಈ ಹಿಂದೆ ಅಯೋಧ್ಯೆ ರಾಮಮಂದಿರಕ್ಕೂ ಭೇಟಿ ಕೊಟ್ಟಿದ್ದರು. ಇದೀಗ ಕುಂಭಮೇಳದಲ್ಲಿ ಭಾಗಿಯಾಗಿರುವ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಕುಂಭಮೇಳದಲ್ಲಿ ಗಂಗಾನದಿಯಲ್ಲಿ ಪುಣ್ಯ ಸ್ನಾನ ಮಾಡುವುದು ವಿಶೇಷವಾಗಿದೆ. ಇದಕ್ಕಾಗಿಯೇ ಉತ್ತರ ಪ್ರದೇಶ ಸರ್ಕಾರ ಅನೇಕ ಸ್ನಾನ ಘಟ್ಟಗಳನ್ನು ನಿರ್ಮಿಸಿದೆ. ಇದೀಗ ಶ್ರಾವಣಿ ಸಮೀರ್ ಆಚಾರ್ಯ ಕೂಡಾ ಗಂಗಾ ಸ್ನಾನ ಮಾಡುವ ದೃಶ್ಯ ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ ಗಂಗಾ ನದಿಯ ದಡದಲ್ಲಿ ಬಿಟ್ಟರೆ ಉಳಿದ ಜಾಗದಲ್ಲಿ ಏನಿದೆ ಎಂದೂ ತಿಳಯಿದಷ್ಟು ದಟ್ಟ ಮಂಜು ಆವರಿಸಿದೆ. ಅಲ್ಲಿನ ವಾತಾವರಣ ಎಷ್ಟು ತಂಪಗಿದೆ ಎಂದು ನೋಡಿದರೇ ತಿಳಿಯುತ್ತದೆ. ಅಂತಹ ಚಳಿಯಲ್ಲೂ ನದಿ ಸ್ನಾನ ಮಾಡುವುದು ಎಂದರೆ ಸುಮ್ಮನೇ ಅಲ್ಲ. ಅದಕ್ಕಾಗಿಯೇ ಕುಂಭಮೇಳದಲ್ಲಿ ಪುಣ್ಯಸ್ನಾನ ಎಂದರೆ ನಿಜಕ್ಕೂ ವಿಶೇಷ.

 
 
 
 
 
 
 
 
 
 
 
 
 
 
 

A post shared by Shravani S Mannur (@shravanisameeracharyaofficial)

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ನಿಮ್ಮೊಂದಿಗೆ ಫ್ಲರ್ಟ್‌ ಮಾಡ್ಬೇಕು: ನಟಿಗೆ ಸಂದೇಶ ಕಳುಹಿಸಿ ಸಿಕ್ಕಿಬಿದ್ದ ಕಿರುತೆರೆ ನಟ

Madenooru Manu: ರೇಪ್‌ಕೇಸ್‌ನಲ್ಲಿ ಜೈಲು ಸೇರಿದ ನಟ ಮಡೆನೂರು ನಟ

Madenur Manu: ಮಡೆನೂರು ಮನು ಹೇಳಿದ್ದು ನಿಜವೇ ಆದರೆ.. ರೊಚ್ಚಿಗೆದ್ದ ಡಿಬಾಸ್ ಫ್ಯಾನ್ಸ್

Jaggesh: ಶಿವರಾಜ್ ಕುಮಾರ್ ಸಾವು ಬಯಸಿದವರಿಗೆ ಕೇಡುಗಾಲ ಬರಲಿದೆ: ನಟ ಜಗ್ಗೇಶ್ ಶಾಪ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಮುಂದಿನ ಸುದ್ದಿ
Show comments