Webdunia - Bharat's app for daily news and videos

Install App

ಕಾಲೇಜ್ ಕುಮಾರನೊಂದಿಗೆ ಕಿರಿಕ್ ಮಾಡಿಕೊಂಡರಾ ಸಂಯುಕ್ತಾ?

Webdunia
ಬುಧವಾರ, 29 ನವೆಂಬರ್ 2017 (10:45 IST)
ಬೆಂಗಳೂರು: ಸಿನಿಮಾ ಮುಗಿದ ಮೇಲೆ ನಟಿಯರು ಪ್ರಚಾರಕ್ಕೆ ಬರಲ್ಲ ಎನ್ನುವ ನಿರ್ಮಾಪಕರ ಆರೋಪ ಹೊಸದೇನಲ್ಲ. ಇದೀಗ ಕಾಲೇಜ್ ಕುಮಾರ್ ಚಿತ್ರದ ನಿರ್ಮಾಪಕ ಪದ್ಮನಾಭ್ ಇಂತಹದ್ದೇ ಆರೋಪ ಮಾಡಿದ್ದಾರೆ.
 

ಎರಡು ವಾರದ ಹಿಂದೆ ಬಿಡುಗಡೆಯಾದ ಕಾಲೇಜ್ ಕುಮಾರ್ ಈಗ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಹಾಗಿದ್ದರೂ ಪದ್ಮನಾಭ್ ಆರೋಪವೇನು?

ಸಿನಿಮಾ ಪ್ರಚಾರ ಕಾರ್ಯಕ್ರಮಗಳಿಗೆ ನಟಿ ಸಂಯುಕ್ತಾಗೆ ಹಲವು ಬಾರಿ ಆಹ್ವಾನ ನೀಡಿದರೂ ಬೇರೆ ಕಮಿಟ್ ಮೆಂಟ್ ನೆಪ ಹೇಳಿ ಬರುತ್ತಿಲ್ಲ. ಹಾಗಂತ ಅವರಿಲ್ಲದೇ ಸಿನಿಮಾ ಪ್ರಚಾರವಾಗಲ್ಲ ಎಂದಲ್ಲ. ಆದರೆ ಒಬ್ಬ ನಟಿಯಾಗಿ ಅವರಿಗೆ ಜವಾಬ್ದಾರಿ ಬೇಕು. ಆಕೆಯ ನಡವಳಿಕೆಯಿಂದ ನನಗೆ ಬೇಸರವಾಗಿದೆ. ಈ ಬಗ್ಗೆ ಫಿಲಂ ಚೇಂಬರ್ ಗೆ ದೂರು ನೀಡಿದ್ದೇನೆ ಎಂದು ನಿರ್ಮಾಪಕ ಪದ್ಮನಾಭ್ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments