ಸಂಚಾರಿ ವಿಜಯ್ ಅಪಘಾತ ಯುವಜನಾಂಗಕ್ಕೊಂದು ಪಾಠ

Webdunia
ಬುಧವಾರ, 16 ಜೂನ್ 2021 (09:08 IST)
ಬೆಂಗಳೂರು: ನಟ ಸಂಚಾರಿ ವಿಜಯ್ ರಸ್ತೆ ಅಪಘಾತ ಇಂದಿನ ಯುವಜನಾಂಗಕ್ಕೆ ಒಂದು ಪಾಠವಾಗಲಿದೆ. ರಸ್ತೆ ಸುರಕ್ಷತೆಯ ಮಹತ್ವ ತಿಳಿಸಿಕೊಟ್ಟಿದೆ.


ಸಾಮಾನ್ಯವಾಗಿ ಇಂದಿನ ಯುವಕರು ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸುವುದಿಲ್ಲ. ಇದರ ಬಗ್ಗೆ ಟ್ರಾಫಿಕ್ ಪೊಲೀಸರು ಎಷ್ಟೇ ಅರಿವು ಮೂಡಿಸಲು ಯತ್ನಿಸಿದರೂ ಪ್ರಯೋಜನಕ್ಕೆ ಬಂದಿಲ್ಲ. ಹೆಲ್ಮೆಟ್ ಧರಿಸದೇ ಓಡಾಡುವುದು ಎಷ್ಟು ಅಪಾಯಕಾರಿ ಮತ್ತು ಅಪಘಾತವಾದಾಗ ಎಂಥಾ ಅನಾಹುತವಾಗುತ್ತದೆ ಎನ್ನುವುದಕ್ಕೆ ವಿಜಯ್ ಅಪಘಾತ ಪ್ರಕರಣ ಮಾದರಿ.

ಶನಿವಾರ ರಾತ್ರಿ ಗೆಳೆಯನ ಜೊತೆಗೆ ಬೈಕ್ ನಲ್ಲಿ ತೆರಳುವಾಗ ಹಿಂಬದಿ ಸವಾರರಾಗಿದ್ದ ವಿಜಯ್ ಹೆಲ್ಮೆಟ್ ಧರಿಸಿರಲಿಲ್ಲ ಎನ್ನಲಾಗಿದೆ. ಇದೇ ಕಾರಣಕ್ಕೆ ಅವರಿಗೆ ತಲೆಗೆ ತೀವ್ರ ಏಟಾಗಿದೆ. ಬಹುಶಃ ಹೆಲ್ಮೆಟ್ ಹಾಕಿದ್ದರೆ ಅವರಿಗೆ ಇಂದು ಇಂಥಾ ಸ್ಥಿತಿ ಬರುತ್ತಿರಲಿಲ್ಲ. ಹೀಗಾಗಿ ಹಿಂಬದಿ ಸವಾರರಾಗಿದ್ದರೂ ಹೆಲ್ಮೆಟ್ ಎಷ್ಟು ಮುಖ್ಯ ಎನ್ನುವುದನ್ನು ಈ ಪ್ರಕರಣ ಸಾರಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments