Webdunia - Bharat's app for daily news and videos

Install App

ಸಂಚಾರಿ ವಿಜಯ್ ಅಪಘಾತ ಯುವಜನಾಂಗಕ್ಕೊಂದು ಪಾಠ

Webdunia
ಬುಧವಾರ, 16 ಜೂನ್ 2021 (09:08 IST)
ಬೆಂಗಳೂರು: ನಟ ಸಂಚಾರಿ ವಿಜಯ್ ರಸ್ತೆ ಅಪಘಾತ ಇಂದಿನ ಯುವಜನಾಂಗಕ್ಕೆ ಒಂದು ಪಾಠವಾಗಲಿದೆ. ರಸ್ತೆ ಸುರಕ್ಷತೆಯ ಮಹತ್ವ ತಿಳಿಸಿಕೊಟ್ಟಿದೆ.


ಸಾಮಾನ್ಯವಾಗಿ ಇಂದಿನ ಯುವಕರು ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸುವುದಿಲ್ಲ. ಇದರ ಬಗ್ಗೆ ಟ್ರಾಫಿಕ್ ಪೊಲೀಸರು ಎಷ್ಟೇ ಅರಿವು ಮೂಡಿಸಲು ಯತ್ನಿಸಿದರೂ ಪ್ರಯೋಜನಕ್ಕೆ ಬಂದಿಲ್ಲ. ಹೆಲ್ಮೆಟ್ ಧರಿಸದೇ ಓಡಾಡುವುದು ಎಷ್ಟು ಅಪಾಯಕಾರಿ ಮತ್ತು ಅಪಘಾತವಾದಾಗ ಎಂಥಾ ಅನಾಹುತವಾಗುತ್ತದೆ ಎನ್ನುವುದಕ್ಕೆ ವಿಜಯ್ ಅಪಘಾತ ಪ್ರಕರಣ ಮಾದರಿ.

ಶನಿವಾರ ರಾತ್ರಿ ಗೆಳೆಯನ ಜೊತೆಗೆ ಬೈಕ್ ನಲ್ಲಿ ತೆರಳುವಾಗ ಹಿಂಬದಿ ಸವಾರರಾಗಿದ್ದ ವಿಜಯ್ ಹೆಲ್ಮೆಟ್ ಧರಿಸಿರಲಿಲ್ಲ ಎನ್ನಲಾಗಿದೆ. ಇದೇ ಕಾರಣಕ್ಕೆ ಅವರಿಗೆ ತಲೆಗೆ ತೀವ್ರ ಏಟಾಗಿದೆ. ಬಹುಶಃ ಹೆಲ್ಮೆಟ್ ಹಾಕಿದ್ದರೆ ಅವರಿಗೆ ಇಂದು ಇಂಥಾ ಸ್ಥಿತಿ ಬರುತ್ತಿರಲಿಲ್ಲ. ಹೀಗಾಗಿ ಹಿಂಬದಿ ಸವಾರರಾಗಿದ್ದರೂ ಹೆಲ್ಮೆಟ್ ಎಷ್ಟು ಮುಖ್ಯ ಎನ್ನುವುದನ್ನು ಈ ಪ್ರಕರಣ ಸಾರಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ತಮಿಳು ಚಿತ್ರರಂಗವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಪ್ರಕರಣ: ಖ್ಯಾತ ನಿರ್ದೇಶಕನ ಸಹೋದರ ಅರೆಸ್ಟ್‌

ಮುಂದಿನ ಸುದ್ದಿ
Show comments