Webdunia - Bharat's app for daily news and videos

Install App

ಸಂಚಾರಿ ವಿಜಯ್ ಬಗ್ಗೆ ಅಪಪ್ರಚಾರ: ಸಹೋದರನ ಸ್ಪಷ್ಟನೆ

Webdunia
ಬುಧವಾರ, 23 ಜೂನ್ 2021 (10:45 IST)
ಬೆಂಗಳೂರು: ಇತ್ತೀಚೆಗಷ್ಟೇ ರಸ್ತೆ ಅಪಘಾತದಲ್ಲಿ ಮಡಿದ ನಟ ಸಂಚಾರಿ ವಿಜಯ್ ಜಾತಿ ನಿಂದನೆ ಎದುರಿಸಿದ್ದರು ಎಂಬುದಾಗಿ ಕೆಲವು ಮಾತುಗಳು ಕೇಳಿಬಂದಿತ್ತು. ಈ ಬಗ್ಗೆ ಅವರ ಸಹೋದರ ವಿರೂಪಾಕ್ಷ ಸ್ಪಷ್ಟನೆ ನೀಡಿದ್ದಾರೆ.


ವಿಜಯ್ ಜೀವನದಲ್ಲಿ ಸಾಕಷ್ಟು ನೋವು ಅನುಭವಿಸಿದ್ದಾರೆ. ಅವರು ಜಾತಿ ನಿಂದನೆಯನ್ನೂ ಅನುಭವಿಸಿದ್ದಾರೆ ಎಂಬಿತ್ಯಾದಿ ಮಾತುಗಳು ಕೇಳಿಬಂದಿತ್ತು. ಸ್ವತಃ ನಟ ನೀನಾಸಂ ಸತೀಶ್ ಈ ರೀತಿಯಾಗಿ ಹೇಳಿಕೆ ನೀಡಿದ್ದರು.

ಆದರೆ ಈ ಬಗ್ಗೆ ವಿಜಯ್ ಸಹೋದರ ವಿರೂಪಾಕ್ಷ ಸ್ಪಷ್ಟನೆ ನೀಡಿದ್ದು ‘ನಮ್ಮ ಇಡೀ ಊರು ನಮ್ಮನ್ನು, ನಮ್ಮ ತಂದೆ-ತಾಯಿಯನ್ನು ಪ್ರೀತಿಯಿಂದ ನೋಡಿಕೊಂಡಿದ್ದಾರೆ. ನಮಗಾಗಲೀ, ನಮ್ಮ ಕುಟುಂಬಕ್ಕಾಗಲೀ ಯಾವುದೇ ಜಾತಿ ನಿಂದನೆಯಾಗಿಲ್ಲ. ಇಂತಹ ಸುದ್ದಿಯಿಂದ ಪಂಚನಹಳ್ಳಿ ಗ್ರಾಮಸ್ಥರಿಗೆ ನೋವಾಗಿದ್ದರೆ ಕ್ಷಮೆಯಿರಲಿ. ಇಂತಹ ಸುದ್ದಿಗಳು ಹೇಗೆ ಹರಡುತ್ತವೋ ಗೊತ್ತಿಲ್ಲ’ ಎಂದು ವಿರೂಪಾಕ್ಷ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments