Webdunia - Bharat's app for daily news and videos

Install App

ಏಳು ಜನರಿಗೆ ಜೀವ ನೀಡಿ ಪ್ರಾಣ ಬಿಟ್ಟ ಸಂಚಾರಿ ವಿಜಯ್

Webdunia
ಮಂಗಳವಾರ, 15 ಜೂನ್ 2021 (09:29 IST)
ಬೆಂಗಳೂರು: ರಸ್ತೆ ಅಪಘಾತದಿಂದಾಗಿ ಬ್ರೈನ್ ಡೆಡ್ ಸ್ಥಿತಿಗೆ ತಲುಪಿದ್ದ ನಟ ಸಂಚಾರಿ ವಿಜಯ್ ಏಳು ಜನರಿಗೆ ಜೀವ ನೀಡಿ ಪ್ರಾಣ ಬಿಟ್ಟಿದ್ದಾರೆ.


ಬ್ರೈನ್ ಡೆಡ್ ಸ್ಥಿತಿಗೆ ತಲುಪಿದ್ದಾರೆಂದು ತಿಳಿದ ತಕ್ಷಣ ಕುಟುಂಬಸ್ಥರು ಅವರ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು. ಅದರಂತೆ ನಿನ್ನೆ ರಾತ್ರಿ ಎರಡೆರಡು ಬಾರಿ ಮೆದುಳಿನ ಪರೀಕ್ಷೆ ನಡೆಸಿದ ವೈದ್ಯರು ಬಳಿಕ ಅಂಗಾಂಗ ದಾನ ಪ್ರಕ್ರಿಯೆ ಆರಂಭಿಸಿದರು.

ಅದರಂತೆ ಅವರ ಎರಡು ಕಣ್ಣುಗಳು, 1 ಲಿವರ್, ಹೃದಯದ ಕವಾಟಗಳು, ಶ್ವಾಸಕೋಶ ಮತ್ತು ಎರಡು ಕಿಡ್ನಿಗಳನ್ನು ಪಡೆಯಲಾಯಿತು. ತಕ್ಷಣವೇ ಇದನ್ನು ಬೇರೆ ಬೇರೆ ಆಸ್ಪತ್ರೆಗಳಲ್ಲಿರುವ ಅಗತ್ಯವಿದ್ದ ರೋಗಿಗಳಿಗೆ ಕಸಿ ಮಾಡಲಾಯಿತು. ಬಳಿಕ ಬೆಳಗಿನ ಜಾವ ಅಧಿಕೃತವಾಗಿ ವೈದ್ಯರು ನಿಧನದ ವಾರ್ತೆಯನ್ನು ಘೋಷಿಸಿದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments