Webdunia - Bharat's app for daily news and videos

Install App

ಸಂಚಾರಿ ವಿಜಯ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಸಿಗಲ್ಲ ಅವಕಾಶ

Webdunia
ಮಂಗಳವಾರ, 15 ಜೂನ್ 2021 (09:02 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಬ್ರೈನ್‍ ಡೆಡ್ ಆಗಿ ಸಾವನ್ನಪ್ಪಿದ ನಟ ಸಂಚಾರಿ ವಿಜಯ್ ರ ಅಂತ್ಯಕ್ರಿಯೆ ಇಂದು ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪಂಚನಹಳ್ಳಿಯಲ್ಲಿ ನೆರವೇರಲಿದೆ.


ರಾಷ್ಟ್ರಪ್ರಶಸ್ತಿ ವಿಜೇತ ನಟನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಹೇಳಲಾಗುತ್ತದೆ. ಈಗಾಗಲೇ ಕುಟುಂಬಸ್ಥರು ಹುಟ್ಟೂರಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಇದೀಗ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕೆಲವೇ ಸಮಯದ ಬಳಿಕ ಅಲ್ಲಿಂದ ಪಾರ್ಥಿವ ಶರೀರವನ್ನು ಪಂಚನಹಳ್ಳಿಗೆ ಕರೆದೊಯ್ಯಲಾಗುತ್ತದೆ. ಕೊರೋನಾ ನಿಯಮದ ಪ್ರಕಾರ ಅಂತ್ಯಕ್ರಿಯೆಗೆ ಕೇವಲ 25 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಪುನೀತ್‌ಗೆ ಬಿಂದಾಸ್‌ ಚಿತ್ರದಲ್ಲಿ ಜೋಡಿಯಾಗಿದ್ದ ಹನ್ಸಿಕಾ ದಾಂಪತ್ಯದಲ್ಲಿ ಅಪಸ್ವರ

ದುಲ್ಕರ್ ಸಲ್ಮಾನ್ ಪಾನ್ ಇಂಡಿಯಾ ಸಿನಿಮಾಗೆ ಸಾಥ್ ಕೊಟ್ಟ ನಟ ನಾನಿ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್, ಜೀವಬೆದರಿಕೆ ದೂರು ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಸು ಫ್ರಮ್ ಸೋ ಭಾನುವಾರದ ದಾಖಲೆ ಏನಾಗಿದೆ ನೋಡಿ

ಮುಂದಿನ ಸುದ್ದಿ
Show comments