Webdunia - Bharat's app for daily news and videos

Install App

ಪುನೀತ್ ನಿಧನದಿಂದ ಚಿತ್ರೀಕರಣಗಳು ಮುಂದೂಡಿಕೆ

Webdunia
ಬುಧವಾರ, 10 ನವೆಂಬರ್ 2021 (08:29 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತೀವ್ರ ಆಘಾತ ತಂದಿದೆ.

ಕಳೆದ ಒಂದು ವಾರದಿಂದ ಚಿತ್ರರಂಗ ಹೆಚ್ಚು ಕಡಿಮೆ ಸ್ತಬ್ಧವಾಗಿದೆ. ಬಹುತೇಕ ಸ್ಟಾರ್ ಗಳ ಸಿನಿಮಾಗಳ ಚಿತ್ರೀಕರಣ ಮುಂದೂಡಿಕೆಯಾಗಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾ ಬಿಡುಗಡೆ ಮುಂದೂಡಿಕೆಯಾಗಿದೆ. ಇನ್ನು, ಕೆಲವು ಸಿನಿಮಾಗಳ ಪೋಸ್ಟರ್, ಮುಹೂರ್ತ ದಿನಾಂಕಗಳು ಮುಂದೂಡಿಕೆಯಾಗಿದೆ. ಇನ್ನೀಗ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯಗಳು ಮುಗಿದ ಹಿನ್ನಲೆಯಲ್ಲಿ ನಿಧಾನವಾಗಿ ಮತ್ತೆ ಸ್ಯಾಂಡಲ್ ವುಡ್ ಚಟುವಟಿಕೆಯತ್ತ ಮರಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಶಾರುಖ್‌ ಖಾನ್ ಪತ್ನಿ ಗೌರಿ ಒಡೆತನದ ರೆಸ್ಟೋರೆಂಟ್‌ನಲ್ಲಿ ನಕಲಿ ಪನ್ನೀರ್‌ ಬಳಕೆ, ಯೂಟ್ಯೂಬರ್‌ ಹೇಳಿದ್ದೇನು

Vincy Aloshious: ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ ನಟ ಶೈನ್ ಟಾಮ್ ವಿರುದ್ಧ ದೂರು ಕೊಟ್ಟ ವಿನ್ಸಿ ಅಲೋಶಿಯಸ್

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

ಮುಂದಿನ ಸುದ್ದಿ
Show comments