Webdunia - Bharat's app for daily news and videos

Install App

ಪುನೀತ್ ನಿಧನದಿಂದ ಚಿತ್ರೀಕರಣಗಳು ಮುಂದೂಡಿಕೆ

Webdunia
ಬುಧವಾರ, 10 ನವೆಂಬರ್ 2021 (08:29 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತೀವ್ರ ಆಘಾತ ತಂದಿದೆ.

ಕಳೆದ ಒಂದು ವಾರದಿಂದ ಚಿತ್ರರಂಗ ಹೆಚ್ಚು ಕಡಿಮೆ ಸ್ತಬ್ಧವಾಗಿದೆ. ಬಹುತೇಕ ಸ್ಟಾರ್ ಗಳ ಸಿನಿಮಾಗಳ ಚಿತ್ರೀಕರಣ ಮುಂದೂಡಿಕೆಯಾಗಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾ ಬಿಡುಗಡೆ ಮುಂದೂಡಿಕೆಯಾಗಿದೆ. ಇನ್ನು, ಕೆಲವು ಸಿನಿಮಾಗಳ ಪೋಸ್ಟರ್, ಮುಹೂರ್ತ ದಿನಾಂಕಗಳು ಮುಂದೂಡಿಕೆಯಾಗಿದೆ. ಇನ್ನೀಗ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯಗಳು ಮುಗಿದ ಹಿನ್ನಲೆಯಲ್ಲಿ ನಿಧಾನವಾಗಿ ಮತ್ತೆ ಸ್ಯಾಂಡಲ್ ವುಡ್ ಚಟುವಟಿಕೆಯತ್ತ ಮರಳಬಹುದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments