Webdunia - Bharat's app for daily news and videos

Install App

ಪುನೀತ್ ನಿಧನದಿಂದ ಚಿತ್ರೀಕರಣಗಳು ಮುಂದೂಡಿಕೆ

Webdunia
ಬುಧವಾರ, 10 ನವೆಂಬರ್ 2021 (08:29 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತೀವ್ರ ಆಘಾತ ತಂದಿದೆ.

ಕಳೆದ ಒಂದು ವಾರದಿಂದ ಚಿತ್ರರಂಗ ಹೆಚ್ಚು ಕಡಿಮೆ ಸ್ತಬ್ಧವಾಗಿದೆ. ಬಹುತೇಕ ಸ್ಟಾರ್ ಗಳ ಸಿನಿಮಾಗಳ ಚಿತ್ರೀಕರಣ ಮುಂದೂಡಿಕೆಯಾಗಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾ ಬಿಡುಗಡೆ ಮುಂದೂಡಿಕೆಯಾಗಿದೆ. ಇನ್ನು, ಕೆಲವು ಸಿನಿಮಾಗಳ ಪೋಸ್ಟರ್, ಮುಹೂರ್ತ ದಿನಾಂಕಗಳು ಮುಂದೂಡಿಕೆಯಾಗಿದೆ. ಇನ್ನೀಗ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯಗಳು ಮುಗಿದ ಹಿನ್ನಲೆಯಲ್ಲಿ ನಿಧಾನವಾಗಿ ಮತ್ತೆ ಸ್ಯಾಂಡಲ್ ವುಡ್ ಚಟುವಟಿಕೆಯತ್ತ ಮರಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments