Webdunia - Bharat's app for daily news and videos

Install App

ರಾಜಕೀಯಕ್ಕೆ ಎಂಟ್ರಿ ಕೊಡಲಿರುವ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟ

Webdunia
ಮಂಗಳವಾರ, 9 ಜನವರಿ 2018 (10:15 IST)
ಬೆಂಗಳೂರು : ಇತ್ತೀಚೆಗೆ ಸ್ಯಾಂಡಲ್ ವುಡ್ ನಟ-ನಟಿಯರು ರಾಜಕೀಯಕ್ಕೆ ಇಳಿಯುತ್ತಿರುವುದರ ಬಗ್ಗೆ ಸುದ್ದಿಯಾಗುತ್ತಿದ್ದು, ಈಗ ಮತ್ತೊಬ್ಬ ನಟ ರಾಜಕೀಯದತ್ತ ಮುಖಮಾಡಿರುವುದಾಗಿ ತಿಳಿದುಬಂದಿದೆ.

 
ಹಿಂದೆ ಚಿತ್ರದುರ್ಗ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿ ನಂತರ ರಾಜಕಾರಣ ಜೀವನದಿಂದ ದೂರಾದ ನಟ ಶಶಿಕುಮಾರ್ ಅವರು ಈಗ ಮತ್ತೆ ರಾಜಕೀಯದ ಕಣಕ್ಕೆ ಇಳಿಯುತ್ತಿದ್ದಾರಂತೆ. ಮುಂದೆ ಬರುವ ವಿಧಾನಸಭೆ ಚುನಾವಣೆಯಲ್ಲಿ ಶಶಿಕುಮಾರ್ ಚಿತ್ರದುರ್ಗ ಜಿಲ್ಲೆಯ ಕ್ಷೇತ್ರವೊಂದರಿಂದ ಸ್ಪರ್ಧಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೊಳಕಾಲ್ಮೂರು ಅಥವಾ ಚಳ್ಳಕೆರೆ ಕ್ಷೇತ್ರದಿಂದ ಸ್ಪರ್ಧಿಸುವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇನೆ. ಸಾಧನಾಸಮಾವೇಶದ ಬಳಿಕ ತಿರ್ಮಾನ ಮಾಡುವುದಾಗಿ ಸಿ.ಎಂ.ತಿಳಿಸಿದ್ದಾರೆ’ ಎಂದು ಶಶಿಕುಮಾರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments