Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಟ ಸತ್ಯಜಿತ್ ವಿರುದ್ಧ ಹೆತ್ತಮಗಳಿಂದ ಪೊಲೀಸರಿಗೆ ದೂರು

Webdunia
ಶನಿವಾರ, 13 ಫೆಬ್ರವರಿ 2021 (08:51 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ ಸತ್ಯಜಿತ್ ವಿರುದ್ಧ ಅವರ ಪುತ್ರಿಯೇ ಕಿರುಕುಳದ ಆರೋಪ ಮಾಡಿ ದೂರು ನೀಡಿದ್ದಾರೆ.


ಸತ್ಯಜಿತ್ ಮತ್ತು ಅವರ ಪುತ್ರರ ವಿರುದ್ಧ ಪುತ್ರಿ ಅಖ್ತರ್ ಸ್ವಲೇಹಾ ಹಲ್ಲೆ ಆರೋಪ ಮಾಡಿ ಬಾಣಸವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತುಂಬು ಗರ್ಭಿಣಿಯಾದ ನನಗೆ ಹಣ ಕೊಡುವಂತೆ ತಂದೆ ಮತ್ತು ಅಣ್ಣಂದಿರು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. ಇತ್ತೀಚೆಗೆ ಯೂ ಟ್ಯೂಬ್ ಚಾನೆಲ್ ಒಂದರ ಸಂದರ್ಶನದಲ್ಲಿ ಸತ್ಯಜಿತ್, ತನ್ನ ಮಗಳಿಂದಲೇ ನನ್ನ ಜೀವನ ಹಾಳಾಯ್ತು. ಆಕೆಗಾಗಿ ಸಾಕಷ್ಟು ಸಾಲ, ಹಣ, ಆಸ್ತಿ ಕಳೆದುಕೊಂಡೆ ಎಂದಿದ್ದರು. ಇದೀಗ ಅದೇ ವಿಚಾರವೇ ಈ ವಿವಾದಕ್ಕೆ ಕಾರಣವಾಗಿದೆ ಎನ್ನಲಾಗಿದೆ.  ಆದರೆ ಪುತ್ರಿ ಮಾಡಿದ ಆರೋಪಗಳೆಲ್ಲಾ ಸು‍ಳ್ಳು. ಗಂಡನ ಮನೆಯವರೇ ಈ ರೀತಿ ಮಾಡಲು ಆಕೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಸತ್ಯಜಿತ್ ಖಾಸಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shruti Haasan, ಚೆನ್ನೈಗೆ ಸೋಲಾಗುತ್ತಿದ್ದ ಹಾಗೇ ಬಿಕ್ಕಿ ಬಿಕ್ಕಿ ಅತ್ತ ಸ್ಟಾರ್ ನಟಿ, Video Viral

Ranya Rao: ಗೋಲ್ಡ್ ರಾಣಿ ರನ್ಯಾ ರಾವ್ ಪರಿಸ್ಥಿತಿ ಏನಾಗಿದೆ ನೋಡಿ: ಶಾಕಿಂಗ್ ಸುದ್ದಿ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

ಮುಂದಿನ ಸುದ್ದಿ
Show comments