ಸ್ಯಾಂಡಲ್ ವುಡ್ ನಟ ಸತ್ಯಜಿತ್ ವಿರುದ್ಧ ಹೆತ್ತಮಗಳಿಂದ ಪೊಲೀಸರಿಗೆ ದೂರು

Webdunia
ಶನಿವಾರ, 13 ಫೆಬ್ರವರಿ 2021 (08:51 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ ಸತ್ಯಜಿತ್ ವಿರುದ್ಧ ಅವರ ಪುತ್ರಿಯೇ ಕಿರುಕುಳದ ಆರೋಪ ಮಾಡಿ ದೂರು ನೀಡಿದ್ದಾರೆ.


ಸತ್ಯಜಿತ್ ಮತ್ತು ಅವರ ಪುತ್ರರ ವಿರುದ್ಧ ಪುತ್ರಿ ಅಖ್ತರ್ ಸ್ವಲೇಹಾ ಹಲ್ಲೆ ಆರೋಪ ಮಾಡಿ ಬಾಣಸವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತುಂಬು ಗರ್ಭಿಣಿಯಾದ ನನಗೆ ಹಣ ಕೊಡುವಂತೆ ತಂದೆ ಮತ್ತು ಅಣ್ಣಂದಿರು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. ಇತ್ತೀಚೆಗೆ ಯೂ ಟ್ಯೂಬ್ ಚಾನೆಲ್ ಒಂದರ ಸಂದರ್ಶನದಲ್ಲಿ ಸತ್ಯಜಿತ್, ತನ್ನ ಮಗಳಿಂದಲೇ ನನ್ನ ಜೀವನ ಹಾಳಾಯ್ತು. ಆಕೆಗಾಗಿ ಸಾಕಷ್ಟು ಸಾಲ, ಹಣ, ಆಸ್ತಿ ಕಳೆದುಕೊಂಡೆ ಎಂದಿದ್ದರು. ಇದೀಗ ಅದೇ ವಿಚಾರವೇ ಈ ವಿವಾದಕ್ಕೆ ಕಾರಣವಾಗಿದೆ ಎನ್ನಲಾಗಿದೆ.  ಆದರೆ ಪುತ್ರಿ ಮಾಡಿದ ಆರೋಪಗಳೆಲ್ಲಾ ಸು‍ಳ್ಳು. ಗಂಡನ ಮನೆಯವರೇ ಈ ರೀತಿ ಮಾಡಲು ಆಕೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಸತ್ಯಜಿತ್ ಖಾಸಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments