Webdunia - Bharat's app for daily news and videos

Install App

ಯುಗಾದಿ ಹಬ್ಬಕ್ಕೆ ಎಚ್ಚರಿಕೆಯ ಜತೆ ಶುಭ ಕೋರಿದ ತಾರೆಯರು

Webdunia
ಬುಧವಾರ, 25 ಮಾರ್ಚ್ 2020 (09:42 IST)
ಬೆಂಗಳೂರು: ಇಂದು ಯುಗಾದಿ ಹಬ್ಬ. ಆದರೆ ಕೊರೋನಾವೈರಸ್ ನಿಂದಾಗಿ ಹಬ್ಬದ ಕಳೆಯೇ ಮಾಸಿ ಹೋಗಿದೆ. ಜನರು ದಿನ ಕಳೆಯುವುದು ಹೇಗೆ ಎಂಬ ಚಿಂತೆಯಲ್ಲಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ತಾರೆಯರು ಶುಭಾಷಯದ ಜತೆಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.


ಯುಗಾದಿ ಹಬ್ಬಕ್ಕೆ ಶುಭ ಕೋರಿರುವ ನಟ ಪುನೀತ್ ರಾಜ್ ಕುಮಾರ್ ಮನೆಯಲ್ಲೇ ಇರಿ, ಸೇಫ್ ಆಗಿರಿ ಎಂದಿದ್ದಾರೆ. ಈ ಬಾರಿ ಹಬ್ಬದೂಟ ಮಾಡುವ ಸ್ಥಿತಿಯಲ್ಲಿ ಅಭಿಮಾನಿಗಳಿಲ್ಲ.

ನಟ ರಮೇಶ್ ಅರವಿಂದ್, ಜಗ್ಗೇಶ್, ಅನಿರುದ್ಧ್,  ನಟಿ ತಾರಾ ಸೇರಿದಂತೆ ಅನೇಕರು ಯುಗಾದಿ ಹಬ್ಬಕ್ಕೆ ಶುಭಾಷಯ ಕೋರಿದ್ದಾರೆ. ಮನೆಯಲ್ಲೇ ಇದ್ದು ಹಬ್ಬ ಸರಳವಾಗಿ ಆಚರಿಸಿ ಎಂದೂ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments