Webdunia - Bharat's app for daily news and videos

Install App

ಪುನೀತ್ ನಮನ ಕಾರ್ಯಕ್ರಮ ದಿನ ಚಿತ್ರೋದ್ಯಮ ಬಂದ್

Webdunia
ಶನಿವಾರ, 13 ನವೆಂಬರ್ 2021 (09:15 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗೌರವ ಸಲ್ಲಿಸಲು ಆಯೋಜಿಸಲಾಗಿರುವ ಪುನೀತ್ ನಮನ ಕಾರ್ಯಕ್ರಮದ ಬಗ್ಗೆ ವಾಣಿಜ್ಯ ಮಂಡಳಿ ಮಾಹಿತಿ ನೀಡಿದೆ.

ನವಂಬರ್ 17 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಘಟಾನುಘಟಿ ಕಲಾವಿದರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅವರ ಸಚಿವ ಸಂಪುಟದವರೂ ಇರುತ್ತಾರೆ. ಡಾ.ರಾಜ್ ಕುಟುಂಬ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

ಇನ್ನು, ಕಾರ್ಯಕ್ರಮ ಅರಮನೆ ಮೈದಾನದಲ್ಲಿ ಆಯೋಜನೆಯಾಗಿದ್ದು, ಆ ದಿನ ಚಿತ್ರೋದ್ಯಮದವರು ಭಾಗವಹಿಸಬೇಕಾಗಿರುವುದರಿಂದ ಎಲ್ಲಾ ರೀತಿಯ ಸಿನಿ ಚಟುವಟಿಕೆಗಳು ಬಂದ್ ಆಗಿರಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಸಾ.ರಾ. ಗೋವಿಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

ಮುಂದಿನ ಸುದ್ದಿ
Show comments