Webdunia - Bharat's app for daily news and videos

Install App

ಕಮ್ ಬ್ಯಾಕ್ ಮಾಡಲು ಹೊರಟ ಕಿಚ್ಚ ಸುದೀಪ್ ಗೆ ಬುದ್ಧಿಮಾತು ಹೇಳಿದ ಸಹ ಕಲಾವಿದರು

Webdunia
ಶುಕ್ರವಾರ, 30 ಏಪ್ರಿಲ್ 2021 (09:52 IST)
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಇದೀಗ ಸುಧಾರಿಸಿಕೊಂಡಿದ್ದು, ಕಮ್ ಬ್ಯಾಕ್ ಮಾಡಲಿದ್ದಾರೆ.


ಈ ವಾರ ಬಿಗ್ ಬಾಸ್ ಶೋನಲ್ಲಿ ಭಾಗವಹಿಸುತ್ತಿರುವುದಾಗಿ ಕಿಚ್ಚ ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಚಿತ್ರರಂಗದ ಗೆಳೆಯರು ಅವರಿಗೆ ಸಲಹೆ ನೀಡಿದ್ದಾರೆ.

ನಿರ್ದೇಶಕ ರವಿ ಶ್ರೀವತ್ಸ ಕಿಚ್ಚ ಗುಣಮುಖರಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಪರಿಸ್ಥಿತಿ ಈಗ ಸರಿಯಿಲ್ಲ ಗೆಳೆಯಾ. ಮತ್ತೆ ಶೂಟಿಂಗ್ ಗೆ ಹಾಜರಾಗುವ ಮೊದಲು ಯೋಚನೆ ಮಾಡಿ. ದಯವಿಟ್ಟು ಇನ್ನೂ ಒಂದು ವಾರ ರೆಸ್ಟ್ ಮಾಡಿ. ನಮಗೆ ನೀವಂದರೆ ಇಷ್ಟ, ಅದಕ್ಕೇ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಇನ್ನು, ನಟಿ ಮಾಳವಿಕಾ ಅವಿನಾಶ್ ಕೂಡಾ ಇದೇ ರೀತಿ ಸಲಹೆ ನೀಡಿದ್ದಾರೆ. ನೀವು ಆರೋಗ್ಯವಾಗಿರುವುದಕ್ಕೆ ದೇವರಿಗೆ, ವೈದ್ಯರಿಗೆ ಧನ್ಯವಾದ ಹೇಳಬೇಕು. ನಿಮ್ಮ ಅನಾರೋಗ್ಯ ನಮಗೆ ಚಿಂತೆಯಾಗಿತ್ತು. ಇಷ್ಟು ಬೇಗ ಚೇತರಿಸಿಕೊಂಡಿದ್ದೇ ನಮಗೆಲ್ಲಾ ಸಮಾಧಾನ. ಆರೋಗ್ಯ ಕಾಪಾಡಿಕೊಳ್ಳಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments