Webdunia - Bharat's app for daily news and videos

Install App

ನೂರರ ನಿರೀಕ್ಷೆಯಲ್ಲಿ ಚಿತ್ರರಂಗ

Webdunia
ಸೋಮವಾರ, 20 ಸೆಪ್ಟಂಬರ್ 2021 (09:03 IST)
ಬೆಂಗಳೂರು: ಥಿಯೇಟರ್ ಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ ಕೊಡದೇ ಇರುವುದು ಚಿತ್ರರಂಗವನ್ನು ಹತಾಶೆಗೆ ದೂಡಿದೆ.


ಕಳೆದ ಎರಡು ವರ್ಷಗಳಿಂದ ಸ್ಟಾರ್ ಸಿನಿಮಾಗಳು ಬಿಡುಗಡೆಯಾಗದೇ ಚಿತ್ರರಂಗ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಕಳೆದ ವಾರವೇ ನಟ ಶಿವರಾಜ್ ಕುಮಾರ್ ಸೇರಿದಂತೆ ಚಿತ್ರರಂಗದ ಗಣ್ಯರು ಸರ್ಕಾರಕ್ಕೆ ಶೇ.100 ಪ್ರೇಕ್ಷಕರಿಗೆ ಅವಕಾಶ ಕೊಡಲು ಮನವಿ ಮಾಡಿದ್ದರು.

ಆದರೆ ರಾಜ್ಯ ಸರ್ಕಾರ ಇದುವರೆಗೆ ಈ ಬಗ್ಗೆ ತೀರ್ಮಾನ ಮಾಡಿಲ್ಲ. ಅಗತ್ಯವಾದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತೇವೆ. ನಮಗೆ ಸಂಪೂರ್ಣ ತೆರೆಯಲು ಅವಕಾಶ ಕೊಡಿ ಎಂದು ಚಿತ್ರಮಂದಿರ ಮಾಲಿಕರೂ ಕೇಳುತ್ತಿದ್ದಾರೆ. ಆದರೆ ಇದುವರೆಗೆ ಚಿತ್ರರಂಗಕ್ಕೆ ಸರ್ಕಾರದಿಂದ ಸೂಕ್ತ ಭರವಸೆ ಸಿಕ್ಕಿಲ್ಲ. ಇನ್ನೇನು ಸೆಪ್ಟೆಂಬರ್ ತಿಂಗಳು ಮುಗಿಯುತ್ತಾ ಬಂದಿದ್ದು, ಅಕ್ಟೋಬರ್ ನಲ್ಲಿ ಕೆಲವು ಸಿನಿಮಾ ಬಿಡುಗಡೆ ಘೋಷಣೆಯಾಗಿದೆ. ಇದಕ್ಕೂ ಮೊದಲೇ ಶೇ.100 ಪ್ರೇಕ್ಷಕರಿಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಚಿತ್ರರಂಗದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments