Webdunia - Bharat's app for daily news and videos

Install App

ಚಿತ್ರರಂಗ ಮೇಲೇಳಲು ಜನರೇ ಆಸರೆಯಾಗಬೇಕು

Webdunia
ಶನಿವಾರ, 2 ಅಕ್ಟೋಬರ್ 2021 (09:03 IST)
ಬೆಂಗಳೂರು: ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ಸಿಕ್ಕ ಬೆನ್ನಲ್ಲೇ ಸ್ಯಾಂಡಲ್ ವುಡ್ ಮಂದಿ ಸಿನಿಮಾ ಬಿಡುಗಡೆಗೆ ಸಾಲುಗಟ್ಟಿ ನಿಂತಿದ್ದಾರೆ.


ಇದುವರೆಗೆ ನಷ್ಟದಲ್ಲಿದ್ದ ಚಿತ್ರರಂಗದಲ್ಲಿ ಮತ್ತೆ ಹೊಸ ಸಿನಿಮಾಗಳು ಸೆಟ್ಟೇರಬೇಕಾದರೆ ನಿರ್ಮಾಪಕರ ಜೇಬು ತುಂಬಲೇಬೇಕು. ಇದಕ್ಕೆ ಜನರೇ ಆಸರೆಯಾಗಬೇಕು.

ಈಗ ಒಟಿಟಿ ಫಾರ್ಮ್ಯಾಟ್ ಗಳು ಜನಪ್ರಿಯವಾಗಿದೆ. ಹೊಸ ಸಿನಿಮಾಗಳು ಇಲ್ಲಿಯೇ ಬರುತ್ತವೆ ಎನ್ನುವುದಕ್ಕೆ ಹಲವರು ಚಿತ್ರಮಂದಿರಗಳಿಗೆ ಹೋಗುವುದನ್ನೇ ಬಿಟ್ಟಿದ್ದಾರೆ. ಇದರ ನಡುವೆ ಕೆಲವರಿಗೆ ಇನ್ನೂ ಕೊರೋನಾ ಭಯ ದೂರವಾಗಿಲ್ಲ. ಹೀಗಿರುವಾಗ ಜನ ಭಯಬಿಟ್ಟು ಚಿತ್ರರಂಗಕ್ಕೆ ಬರದೇ ನಿರ್ಮಾಪಕರ ಜೇಬು ತುಂಬಲ್ಲ. ನಷ್ಟದಲ್ಲಿರುವ ಚಿತ್ರರಂಗಕ್ಕೆ ಮೇಲೇಳಲು ಈಗ ಜನರೇ ಆಸರೆಯಾಗಬೇಕಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments