Webdunia - Bharat's app for daily news and videos

Install App

ಸಿನಿ ಪ್ರೇಮಿಗಳಿಗೆ ಇಂದು ಬಂಪರ್

Webdunia
ಶುಕ್ರವಾರ, 14 ಏಪ್ರಿಲ್ 2023 (09:00 IST)
ಬೆಂಗಳೂರು: ಶುಕ್ರವಾರವೆಂದರೆ ಗಾಂಧಿ ನಗರದ ಚಟುವಟಿಕೆಗಳು ಜೋರಾಗುತ್ತವೆ. ಏಪ್ರಿಲ್ 14 ಎಂದರೆ ಸ್ಯಾಂಡಲ್ ವುಡ್ ಗೆ ಒಂದು ರೀತಿಯಲ್ಲಿ ಲಕ್ಕಿ ಡೇಟ್ ಎನ್ನುವ ರೀತಿ ಆಗಿದೆ. ಇಂದು ಸಿನಿ ರಸಿಕರಿಗೆ ಬಂಪರ್ ಆಫರ್ ಸಿಗಲಿದೆ.

ರಮೇಶ್ ಅರವಿಂದ್ ನಾಯಕರಾಗಿರುವ ಶಿವಾಜಿ ಸುರತ್ಕಲ್ ಸಿನಿಮಾದ ಎರಡನೇ ಭಾಗ ಇಂದು ಥಿಯೇಟರ್ ನಲ್ಲಿ ತೆರೆ ಕಾಣುತ್ತಿದೆ. ಶಿವಾಜಿ ಸುರತ್ಕಲ್ ಭಾಗ 1 ಭಾರೀ ಸಕ್ಸಸ್ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರದ ಸಿನಿಮಾದಲ್ಲಿ ರಮೇಶ್ ಒಬ್ಬ ತನಿಖಾಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ನಟ ಕೋಮಲ್ ಕುಮಾರ್ ಬಹಳ ಸಮಯದ ನಂತರ ತೆರೆ ಮೇಲೆ ಕಾಣಿಸಿಕೊಳ್ಳುತ್ತಿರುವ ಸಿನಿಮಾ ಉಂಡೆ ನಾಮ. ಈ ಕಾಮಿಡಿ ಎಂಟರ್ ಟೈನರ್ ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಇದರ ಜೊತೆಗೆ ಒಟಿಟಿ ಪ್ರೇಕ್ಷಕರಿಗಾಗಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ನೂರು ಕೋಟಿ ಗಳಿಸಿದ್ದ ಸಿನಿಮಾ ಕಬ್ಜ ಬಹುಭಾಷೆಗಳಲ್ಲಿ ಇಂದು ಪ್ರಸಾರವಾಗುತ್ತಿದೆ. ಇದು ಅಮೆಝೋನ್ ಪ್ರೈಮ್ ನಲ್ಲಿ ವೀಕ್ಷಣೆಗೆ ಲಭ‍್ಯವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments