Webdunia - Bharat's app for daily news and videos

Install App

ಸಿನಿ ಪ್ರೇಮಿಗಳಿಗೆ ಇಂದು ಬಂಪರ್

Webdunia
ಶುಕ್ರವಾರ, 14 ಏಪ್ರಿಲ್ 2023 (09:00 IST)
ಬೆಂಗಳೂರು: ಶುಕ್ರವಾರವೆಂದರೆ ಗಾಂಧಿ ನಗರದ ಚಟುವಟಿಕೆಗಳು ಜೋರಾಗುತ್ತವೆ. ಏಪ್ರಿಲ್ 14 ಎಂದರೆ ಸ್ಯಾಂಡಲ್ ವುಡ್ ಗೆ ಒಂದು ರೀತಿಯಲ್ಲಿ ಲಕ್ಕಿ ಡೇಟ್ ಎನ್ನುವ ರೀತಿ ಆಗಿದೆ. ಇಂದು ಸಿನಿ ರಸಿಕರಿಗೆ ಬಂಪರ್ ಆಫರ್ ಸಿಗಲಿದೆ.

ರಮೇಶ್ ಅರವಿಂದ್ ನಾಯಕರಾಗಿರುವ ಶಿವಾಜಿ ಸುರತ್ಕಲ್ ಸಿನಿಮಾದ ಎರಡನೇ ಭಾಗ ಇಂದು ಥಿಯೇಟರ್ ನಲ್ಲಿ ತೆರೆ ಕಾಣುತ್ತಿದೆ. ಶಿವಾಜಿ ಸುರತ್ಕಲ್ ಭಾಗ 1 ಭಾರೀ ಸಕ್ಸಸ್ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರದ ಸಿನಿಮಾದಲ್ಲಿ ರಮೇಶ್ ಒಬ್ಬ ತನಿಖಾಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ನಟ ಕೋಮಲ್ ಕುಮಾರ್ ಬಹಳ ಸಮಯದ ನಂತರ ತೆರೆ ಮೇಲೆ ಕಾಣಿಸಿಕೊಳ್ಳುತ್ತಿರುವ ಸಿನಿಮಾ ಉಂಡೆ ನಾಮ. ಈ ಕಾಮಿಡಿ ಎಂಟರ್ ಟೈನರ್ ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಇದರ ಜೊತೆಗೆ ಒಟಿಟಿ ಪ್ರೇಕ್ಷಕರಿಗಾಗಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ನೂರು ಕೋಟಿ ಗಳಿಸಿದ್ದ ಸಿನಿಮಾ ಕಬ್ಜ ಬಹುಭಾಷೆಗಳಲ್ಲಿ ಇಂದು ಪ್ರಸಾರವಾಗುತ್ತಿದೆ. ಇದು ಅಮೆಝೋನ್ ಪ್ರೈಮ್ ನಲ್ಲಿ ವೀಕ್ಷಣೆಗೆ ಲಭ‍್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಮುಂದಿನ ಸುದ್ದಿ
Show comments