ಡಾ. ರಾಜ್ ಗೆ ಹಿಟ್ ಚಿತ್ರ ಕೊಟ್ಟಿದ್ದ ನಿರ್ದೇಶಕ ವಿಜಯ್ ರೆಡ್ಡಿ ನಿಧನ

Webdunia
ಶನಿವಾರ, 10 ಅಕ್ಟೋಬರ್ 2020 (09:18 IST)
ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಗೆ ಅನೇಕ ಹಿಟ್ ಚಿತ್ರಗಳನ್ನು ಕೊಟ್ಟಿದ್ದ ಖ್ಯಾತ ನಿರ್ದೇಶಕ ವಿಜಯ್ ರೆಡ್ಡಿ ನಿಧನರಾಗಿದ್ದಾರೆ.


ವರನಟನಿಗೆ ಗಂಧದ ಗುಡಿ, ಮಯೂರ, ನಾ ನಿನ್ನ ಮರೆಯಲಾರೆ, ಭಕ್ತ ಪ್ರಹ್ಲಾದ ಹಾಗೂ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದ ವಿಜಯ್ ರೆಡ್ಡಿ ನಿನ್ನೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಡಾ. ಶಿವರಾಜ್ ಕುಮಾರ್ ಸೇರಿದಂತೆ ಸಿನಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ಜತೆ ಭಕ್ತ ಪ್ರಹ್ಲಾದ ಸಿನಿಮಾದಲ್ಲಿ ನಟಿಸಿರುವುದು ನನ್ನ ಭಾಗ್ಯ ಎಂದು ಪುನೀತ್ ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

ಮುಂದಿನ ಸುದ್ದಿ
Show comments