Webdunia - Bharat's app for daily news and videos

Install App

ಥಿಯೇಟರ್ ತೆರೆಯದೇ ಸಿನಿಮಾ ಕೆಲಸ ಸಾಗದು

Webdunia
ಶುಕ್ರವಾರ, 26 ಜೂನ್ 2020 (09:02 IST)
ಬೆಂಗಳೂರು: ಲಾಕ್ ಡೌನ್ ಮುಗಿದು ಸಿನಿಮಾ ಚಿತ್ರೀಕರಣಕ್ಕೆ, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಚಿತ್ರರಂಗದ ಮಂದಿಗೆ ಕೆಲಸ ಸಾಗಬೇಕೆಂದರೆ ಮುಖ್ಯವಾಗಿ ಬೇಕಾದುದು ಥಿಯೇಟರ್.

 
ಚಿತ್ರಮಂದಿರ ತೆರೆಯದೇ ಕೇವಲ ಸಾಲು ಸಾಲು ಚಿತ್ರಗಳನ್ನು ನಿರ್ಮಿಸಿದರೆ ಏನು ಪ್ರಯೋಜನ? ಆದಾಯ ಎಲ್ಲಿಂದ ಬರಬೇಕು? ಇದು ಸದ್ಯಕ್ಕೆ ಚಿತ್ರ ನಿರ್ಮಾಪಕರ ಚಿಂತೆಗೆ ಕಾರಣ.

ಸ್ಟಾರ್ ನಟರ ಸಿನಿಮಾಗಳನ್ನು ಆನ್ ಲೈನ್ ಆಪ್ ಗಳ ಮೂಲಕ ಬಿಡುಗಡೆ ಮಾಡಲೂ ಮನಸ್ಸಿಲ್ಲ. ಇತ್ತ ಚಿತ್ರಮಂದಿರ ಯಾವಾಗ ತೆರೆಯುತ್ತದೆ ಎನ್ನುವುದಕ್ಕೆ ಗ್ಯಾರಂಟಿಯಿಲ್ಲ. ಇದುವರೆಗೆ ಆಗಸ್ಟ್ ನಲ್ಲಿ ಚಿತ್ರಮಂದಿರ ತೆರೆಯಲು ಸರ್ಕಾರ ಒಪ್ಪಿಗೆ ನೀಡಬಹುದು ಎಂಬ ಆಶಾಭಾವನೆಯಿತ್ತು. ಆದರೆ ಇದೀಗ ಮತ್ತೆ ಲಾಕ್ ಡೌನ್ ಮಾಡುವ ಮಾತುಗಳು ಕೇಳಬರುತ್ತಿದೆ. ಹೀಗಾಗಿ ಸದ್ಯಕ್ಕಂತೂ ಚಿತ್ರಮಂದಿರ ತೆರೆಯಲು ಅವಕಾಶ ಸಿಗದು. ಇದರಿಂದ ಹೊಸ ಚಿತ್ರಗಳ ಚಿತ್ರೀಕರಣ ಆರಂಭಿಸಲೂ ಹಿಂದೇಟು ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments