Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಗೆ ಕಾಡುತ್ತಿದೆ ಕಿವಿ ಹಿಂಡೋರ ಕೊರತೆ

Webdunia
ಸೋಮವಾರ, 2 ಆಗಸ್ಟ್ 2021 (12:02 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗಿನ ಬೆಳವಣಿಗೆಗಳನ್ನು ಗಮನಿಸಿದರೆ ಒಂದಂತೂ ಸ್ಪಷ್ಟವಾಗುತ್ತದೆ. ಕನ್ನಡ ಚಿತ್ರರಂಗದ ಕಲಾವಿದರು ಈಗ ಹಾದಿ ತಪ್ಪಿದಾಗ ಕಿವಿ ಹಿಂಡೋರೇ ಇಲ್ಲವಾಗಿದೆ.


ರೆಬಲ್ ಸ್ಟಾರ್ ಅಂಬರೀಶ್ ಇರುವವರೆಗೂ ಚಿತ್ರರಂಗದಲ್ಲಿ ಏನೇ ಸಮಸ್ಯೆ ಬಂದರೂ ಒಟ್ಟಾಗಿ ಕೂತು ಸಂಧಾನ ಮಾತುಕತೆಗಳು ನಡೆಯುತ್ತಿತ್ತು. ಅವರ ಹಿರಿತನಕ್ಕೆ ಎಲ್ಲರೂ ಬೆಲೆ ಕೊಡುತ್ತಿದ್ದರು. ಆದರೆ ಈಗ ಅವರ ನಂತರ ಚಿತ್ರರಂಗದಲ್ಲಿ ಕೂತು ಬುದ್ಧಿ ಮಾತು ಹೇಳುವವರು ಯಾರೂ ಇಲ್ಲವಾಗಿದ್ದಾರೆ.

ಇದರ ಪರಿಣಾಮವೇ ಇತ್ತೀಚೆಗೆ ನಡೆದ ದರ್ಶನ್, ಇಂದ್ರಜಿತ್ ಕಾಳಗ, ದರ್ಶನ್ ಅಭಿಮಾನಿಗಳು-ಜಗ್ಗೇಶ್ ನಡುವೆ ನಡೆದ ಗಲಾಟೆ, ಅದಕ್ಕೂ ಮೊದಲು ಡ್ರಗ್ ಜಾಲದ ಹಗರಣ. ಎಲ್ಲಾ ಸಂದರ್ಭಗಳಲ್ಲಿಯೂ ಚಿತ್ರರಂಗದ ಸಮಸ್ಯೆಗಳೂ ಮಾಧ್ಯಮಗಳ ಮೂಲಕ ಹಾದಿ ಬೀದಿಯ ಚರ್ಚೆಯಾದವು. ಆದರೆ ಯಾರೂ ಸಂಬಂಧಪಟ್ಟವರನ್ನು ವಾಣಿಜ್ಯ ಮಂಡಳಿಗೆ ಕರೆಸಿ ಮಾತುಕತೆ ಮೂಲಕ ಬಗೆಹರಿಸುವ ಪ್ರಯತ್ನ ನಡೆಯಲಿಲ್ಲ. ಹೀಗಾಗಿ ಈಗ ಚಿತ್ರರಂಗಕ್ಕೆ ನಾಯಕನ ಕೊರತೆ ಎದ್ದು ಕಾಣುತ್ತಿದೆ ಎಂದರೆ ತಪ್ಪಾಗಲಾರದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments