Webdunia - Bharat's app for daily news and videos

Install App

ಭಾರತ-ಚೀನಾ ಯೋಧರ ಕಾಳಗ: ಹುತಾತ್ಮ ಯೋಧರಿಗೆ ಸ್ಯಾಂಡಲ್ ವುಡ್ ನಟರ ನುಡಿ ನಮನ

Webdunia
ಬುಧವಾರ, 17 ಜೂನ್ 2020 (09:35 IST)
ಬೆಂಗಳೂರು: ಗಲ್ವಾನ್ ವ್ಯಾಲಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಸ್ಯಾಂಡಲ್ ವುಡ್ ನಟ-ನಟಿಯರು ನುಡಿ ನಮನ ಸಲ್ಲಿಸಿದ್ದಾರೆ.


ಗುಲ್ವಾನ್ ಕಣಿವೆಯಲ್ಲಿ ನಿನ್ನೆ ರಾತ್ರಿ ಭಾರತ ಚೀನಾ ಸಂಘರ್ಷದಲ್ಲಿ ಹುತಾತ್ಮರಾದ ನಮ್ಮ ದೇಶದ 20 ಯೋಧರಿಗೆ ಭಾವಪೂರ್ಣ ನಮನಗಳು. ಯೋಧರ ಕುಟುಂಬಗಳಿಗೆ ದುಃಖ ತಡೆಯುವ ಶಕ್ತಿ ನೀಡಲಿ. ಭಾರತಾಂಬೆಯ ಮಡಿಲು ಸೇರಿದ ಎಲ್ಲಾ ಯೋಧರು ಮತ್ತೆ ಹುಟ್ಟಿ ಬರಲಿ ಎಂದು ಅನಿರುದ್ಧ್ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇನ್ನು ನವರಸನಾಯಕ ಜಗ್ಗೇಶ್ ಕೂಡಾ ಯೋಧರ ಬಗ್ಗೆ ಹೆಮ್ಮೆಯ ಮಾತನಾಡಿದ್ದು, 1962 ರ ಪರಿಸ್ಥಿತಿ ಇಂದಿಲ್ಲ. ಇಂದಿನ ಯೋಧರ ಶಕ್ತಿ, ಭಾರತದ ನೇತಾರರು ಬೇರೆಯೇ ಎಂದು ಚೀನಾಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments