Webdunia - Bharat's app for daily news and videos

Install App

ಸಂಚಾರಿ ವಿಜಯ್ ಗಾಗಿ ಸ್ಯಾಂಡಲ್ ವುಡ್ ಪ್ರಾರ್ಥನೆ

Webdunia
ಸೋಮವಾರ, 14 ಜೂನ್ 2021 (10:25 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿರುವ ನಟ ಸಂಚಾರಿ ವಿಜಯ್ ಬೇಗನೇ ಚೇತರಿಸಿಕೊಳ್ಳುವಂತೆ ಸ್ಯಾಂಡಲ್ ವುಡ್ ಪ್ರಾರ್ಥಿಸುತ್ತಿದೆ.


ಹೆಚ್ಚಿನ ನಟ-ನಟಿಯರು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ವಿಜಯ್ ಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಅವರು ಬೇಗನೇ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.  ಇನ್ನು, ವಿಜಯ್ ಆತ್ಮೀಯ ಗೆಳೆಯರಾದ ನಿರ್ದೇಶಕ ಮನಸೋರೆ, ನಟ ನೀನಾಸಂ ಸತೀಶ್ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ನಟ ರಕ್ಷಿತ್ ಶೆಟ್ಟಿ, ನೆನಪಿರಲಿ ಪ್ರೇಮ್, ಅನಿರುದ್ಧ್, ನಟಿ ಆಶಿಕಾ ರಂಗನಾಥ್ ಸೇರಿದಂತೆ ಅನೇಕರು ವಿಜಯ್ ಬೇಗನೇ ಚೇತರಿಸಿಕೊಳ್ಳುವಂತೆ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮೋಡಿ ಮಾಡಲು ರೆಡಿಯಾದ ಶೈನ್ ಶೆಟ್ಟಿ-ಅಂಕಿತ ಅಮರ್ ಜೋಡಿ: ಸೆನ್ಸಾರ್‌ ಪರೀಕ್ಷೆ ಪಾಸಾದ ಜಸ್ಟ್ ಮಾರೀಡ್

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ಮುಂದಿನ ಸುದ್ದಿ
Show comments