Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಗೆ ಜುಲೈ ಶುಭ ಮುಹೂರ್ತ

Webdunia
ಮಂಗಳವಾರ, 29 ಜೂನ್ 2021 (09:03 IST)
ಬೆಂಗಳೂರು: ಲಾಕ್ ಡೌನ್ ಮುಗಿಸಿ ಈಗಷ್ಟೇ ಹೊರಾಂಗಣ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲಿ ಚಿತ್ರೀಕರಣದ ಚಟುವಟಿಕೆಗಳು ಶುರುವಾಗಿದೆ.


ಅರ್ಧಕ್ಕೇ ನಿಂತಿದ್ದು, ಹೊಸದಾಗಿ ಆರಂಭವಾಗಬೇಕಾದ ಸಿನಿಮಾಗಳ ಚಿತ್ರೀಕರಣವನ್ನು ಜುಲೈನಿಂದ ಆರಂಭಿಸಲು ಬಹುತೇಕ ಚಿತ್ರತಂಡಗಳು ತಯಾರಿ ನಡೆಸಿವೆ.

ಉಪೇಂದ್ರರ ಕಬ್ಜ, ರಕ್ಷಿತ್ ಶೆಟ್ಟಿಯವರ ಸಪ್ತಸಾಗರದಾಚೆಯೆಲ್ಲೊ, ಕಿಚ್ಚ ಸುದೀಪ್ ರ ವಿಕ್ರಾಂತ್ ರೋಣ ಇತ್ಯಾದಿ ಸಿನಿಮಾಗಳು ಜುಲೈನಿಂದ ಶೂಟಿಂಗ್ ಪ್ರಾರಂಭಿಸಲಿವೆ. ಇದರ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರ ವೀರಮದಕರಿ ಸಿನಿಮಾ ಕೂಡಾ ಸದ್ಯದಲ್ಲೇ ಜುಲೈ ಕೊನೆ ಅಥವಾ ಅಗಸ್ಟ್ ನಲ್ಲಿ ಚಿತ್ರೀಕರಣ ಪ್ರಾರಂಭಿಸುವ ನಿರೀಕ್ಷೆಯಿದೆ. ಅದಲ್ಲದೆ, ಕೆಜಿಎಫ್ 2 ಸಿನಿಮಾ ಮುಗಿಸಿರುವ ರಾಕಿಂಗ್ ಸ್ಟಾರ್ ಯಶ್ ಜುಲೈನಲ್ಲಿ ಹೊಸ ಸಿನಿಮಾ ಘೋಷಣೆ ಮಾಡುವ ಸಾಧ‍್ಯತೆಯಿದೆ. ಅಂತೂ ಜುಲೈ ಸ್ಯಾಂಡಲ್ ವುಡ್ ಪಾಲಿಗೆ ಶುಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments