Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಗೆ ಜುಲೈ ಶುಭ ಮುಹೂರ್ತ

Webdunia
ಮಂಗಳವಾರ, 29 ಜೂನ್ 2021 (09:03 IST)
ಬೆಂಗಳೂರು: ಲಾಕ್ ಡೌನ್ ಮುಗಿಸಿ ಈಗಷ್ಟೇ ಹೊರಾಂಗಣ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲಿ ಚಿತ್ರೀಕರಣದ ಚಟುವಟಿಕೆಗಳು ಶುರುವಾಗಿದೆ.


ಅರ್ಧಕ್ಕೇ ನಿಂತಿದ್ದು, ಹೊಸದಾಗಿ ಆರಂಭವಾಗಬೇಕಾದ ಸಿನಿಮಾಗಳ ಚಿತ್ರೀಕರಣವನ್ನು ಜುಲೈನಿಂದ ಆರಂಭಿಸಲು ಬಹುತೇಕ ಚಿತ್ರತಂಡಗಳು ತಯಾರಿ ನಡೆಸಿವೆ.

ಉಪೇಂದ್ರರ ಕಬ್ಜ, ರಕ್ಷಿತ್ ಶೆಟ್ಟಿಯವರ ಸಪ್ತಸಾಗರದಾಚೆಯೆಲ್ಲೊ, ಕಿಚ್ಚ ಸುದೀಪ್ ರ ವಿಕ್ರಾಂತ್ ರೋಣ ಇತ್ಯಾದಿ ಸಿನಿಮಾಗಳು ಜುಲೈನಿಂದ ಶೂಟಿಂಗ್ ಪ್ರಾರಂಭಿಸಲಿವೆ. ಇದರ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರ ವೀರಮದಕರಿ ಸಿನಿಮಾ ಕೂಡಾ ಸದ್ಯದಲ್ಲೇ ಜುಲೈ ಕೊನೆ ಅಥವಾ ಅಗಸ್ಟ್ ನಲ್ಲಿ ಚಿತ್ರೀಕರಣ ಪ್ರಾರಂಭಿಸುವ ನಿರೀಕ್ಷೆಯಿದೆ. ಅದಲ್ಲದೆ, ಕೆಜಿಎಫ್ 2 ಸಿನಿಮಾ ಮುಗಿಸಿರುವ ರಾಕಿಂಗ್ ಸ್ಟಾರ್ ಯಶ್ ಜುಲೈನಲ್ಲಿ ಹೊಸ ಸಿನಿಮಾ ಘೋಷಣೆ ಮಾಡುವ ಸಾಧ‍್ಯತೆಯಿದೆ. ಅಂತೂ ಜುಲೈ ಸ್ಯಾಂಡಲ್ ವುಡ್ ಪಾಲಿಗೆ ಶುಭವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments