ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಎಸ್.ನಾಗರಾಜ ಶೆಟ್ಟಿ ನಿಧನ

Webdunia
ಸೋಮವಾರ, 3 ಡಿಸೆಂಬರ್ 2018 (07:12 IST)
ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ನಿರ್ಮಾಪಕ ಎಸ್.ನಾಗರಾಜ ಶೆಟ್ಟಿ ಭಾನುವಾರ ವಿಧಿವಶರಾಗಿದ್ದಾರೆ.


ಪರಾಜಯ, ನಾಗರಹೊಳೆ, ನೂರುಜನ್ಮ, ಕೂಡಿಬಾಳಿದರೆ ಸ್ವರ್ಗ ಸುಖ ಹಾಗೂ ಶ್ರಾವಣ ಸಂಜೆದಂತ ಚಿತ್ರಗಳನ್ನು ನಿರ್ಮಿಸಿದ್ದ ನಾಗರಾಜ್ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ.


ಇವರು ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕ, ಪ್ರದರ್ಶಕ ಹಾಗೂ ವಿತರಕ ವಿಭಾಗದಲ್ಲಿ ಅವರು ಗುರುತಿಸಿಕೊಂಡಿದ್ದರು. ಹಾಗೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿಯೂ  ಕಾರ್ಯನಿರ್ವಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments