Webdunia - Bharat's app for daily news and videos

Install App

ಕನ್ನಡದ ಮೂವರು ದಿಗ್ಗಜರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

Webdunia
ಸೋಮವಾರ, 18 ಸೆಪ್ಟಂಬರ್ 2023 (08:50 IST)
WD
ಬೆಂಗಳೂರು: ಕನ್ನಡ ಮೂವರು ದಿಗ್ಗಜ ಕಲಾವಿದರಿಗೆ ಇಂದು ಒಂದೇ ದಿನ ಜನ್ಮದಿನದ ಸಂಭ್ರಮ. ಸಾಹಸಸಿಂಹ ಡಾ. ವಿಷ್ಣುವರ್ಧನ್, ಉಪೇಂದ್ರ, ನಟಿ ಶ್ರುತಿಗೆ ಇಂದು ಜನ್ಮದಿನ.

ಸಾಹಸಸಿಂಹ ಡಾ. ವಿಷ್ಣುವರ್ಧನ್ 73 ನೇ ಜನ್ಮಜಯಂತಿ ಇಂದು. ಇದರ ಪ್ರಯುಕ್ತ ಇಂದು ಮೈಸೂರಿನ ಡಾ.ವಿಷ್ಣುವರ್ಧನ್ ಸ್ಮಾರಕದಲ್ಲಿ ನಟಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್ ಜತ್ಕಾರ್ ಅಭಿಮಾನಿಗಳೊಂದಿಗೆ ಕಾಲ ಕಳೆಯಲಿದ್ದಾರೆ.

ಇನ್ನು, ರಿಯಲ್ ಸ್ಟಾರ್ ಉಪೇಂದ್ರಗೆ ಈ ಬಾರಿ ಜನ್ಮದಿನ ವಿಶೇಷವಾಗಿದೆ. ಅವರು ನಿರ್ದೇಶಿಸಿ, ನಟಿಸಿರುವ ಯುಐ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಲಿದೆ. ಜೊತೆಗೆ ಅಪರಾಹ್ನವಿಡೀ ಅಭಿಮಾನಿಗಳ ಜೊತೆ ಕಾಲ ಕಳೆಯಲಿದ್ದಾರೆ.

ಇನ್ನು, ಕನ್ನಡ ಚಿತ್ರರಂಗದ ಎವರ್ ‍ಗ್ರೀನ್ ಹೀರೋಯಿನ್ ಶ್ರುತಿ ಕೃಷ್ಣ ತಮ್ಮ ಕುಟುಂಬದವರೊಂದಿಗೆ ಸರಳವಾಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ ಈ ಮೂರೂ ತಾರೆಯರಿಗೆ ನಮ್ಮ ಕಡೆಯಿಂದ ಹ್ಯಾಪೀ ಬರ್ತ್ ಡೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments